ಬ್ರೇಕಿಂಗ್ ನ್ಯೂಸ್
14-10-21 10:35 pm Mangaluru Correspondent ಕರಾವಳಿ
ಮಂಗಳೂರು, ಅ.14: ಹಿಂದು ಸಂಘಟನೆ ಕಾರ್ಯಕರ್ತರ ನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪರ - ವಿರೋಧ ನಡುವೆ, ಮತ್ತೊಂದೆಡೆ ಮುಖ್ಯಮಂತ್ರಿ ಬೊಮ್ಮಾಯಿ ಸಮರ್ಥನೆ, ಅದಕ್ಕೆ ಕೇಳಿ ಬರುತ್ತಿರುವ ಆಕ್ರೋಶ, ಇದರ ಬೆನ್ನಲ್ಲೇ ವಿಶ್ವ ಹಿಂದು ಪರಿಷತ್, ಬಜರಂಗದಳದ ನಾಯಕರು ಮಂಗಳೂರಿನಲ್ಲಿ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೆಪದಲ್ಲಿ ಶಸ್ತ್ರಗಳನ್ನು ಹಂಚಿದ್ದು ವಿವಾದಕ್ಕೆ ಕಾರಣವಾಗಿದೆ.
ಆಯುಧ ಪೂಜೆ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೀಡಿ, ಶಸ್ತ್ರಗಳಿಗೆ ಪೂಜೆ ನೆರವೇರಿಸಿದ್ದಾರೆ. ಬಜರಂಗದಳ ಮುಖಂಡ ರಘು ಸಕಲೇಶಪುರ ಮತ್ತು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ನೇತೃತ್ವದಲ್ಲಿ 150 ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕದ್ರಿಯ ವಿಹಿಂಪ ಕಚೇರಿಯಲ್ಲಿ ತ್ರಿಶೂಲ ನೆಪದಲ್ಲಿ ಹರಿತ ಕತ್ತಿಯನ್ನು ನೀಡಿದ್ದಾರೆ. ಅಲ್ಲದೆ, ಶಸ್ತ್ರ ಹಿಡಿಯಲು ಪ್ರೇರಣೆ ನೀಡುವ ರೀತಿ ಪ್ರತಿಜ್ಞೆ ಉಪದೇಶ ಮಾಡಿದ್ದಾರೆ. ಇದರ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಿಎಂ ಸಮರ್ಥನೆ ಬೆನ್ನಲ್ಲೇ ಹಿಂದು ಸಂಘಟನೆ ನಾಯಕರು, ತಮ್ಮ ಕಾರ್ಯಕರ್ತರಿಗೆ ಶಸ್ತ್ರ ಹಂಚಿದ್ದಾರೆಂದು ಟೀಕಿಸಲಾಗಿದೆ.



ಒಂದು ಕಡೆ ಮತಾಂತರ ವಿರುದ್ಧ ಜಾಗೃತಿ, ಹೋರಾಟ ಕೈಗೆತ್ತಿಕೊಂಡಿರುವ ಹಿಂದು ಸಂಘಟನೆಗಳು ಇದೀಗ ಕಾರ್ಯಕರ್ತರ ಕೈಗೆ ಬಹಿರಂಗವಾಗಿಯೇ ಶಸ್ತ್ರಗಳನ್ನು ಕೊಟ್ಟು ಯಾವ ಸಂದೇಶ ನೀಡಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಆತ್ಮರಕ್ಷಣೆ ಮತ್ತು ಸ್ವರಕ್ಷಣೆಗಾಗಿ ಶಸ್ತ್ರ ಅಗತ್ಯ ಎನ್ನುವ ಸಮರ್ಥನೆ ನೀಡುತ್ತಿದ್ದರೂ, ಈಗಿನ ಸನ್ನಿವೇಶ ಮಾತ್ರ ಶಸ್ತ್ರಗಳ ಹಂಚಿಕೆಗೆ ಬೇರೆಯದೇ ಅರ್ಥವನ್ನು ನೀಡಿದೆ. ಹೀಗಾಗಿ ಹಿಂದು ಸಂಘಟನೆಗಳ ಈ ರೀತಿಯ ನಡೆ ಟೀಕೆಗೆ ಗುರಿಯಾಗಿದ್ದು ಬಿಜೆಪಿ ಸರಕಾರದ ಆಡಳಿತದಲ್ಲಿ ವಿವಾದಕ್ಕೆ ಕಾರಣವಾಗಿದೆ.
Mangalore Vhp and Bajarang dal members with Trishul goes viral after CM Bommai Statement on Moral Policing creating controversy.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm