ಬ್ರೇಕಿಂಗ್ ನ್ಯೂಸ್
16-10-21 11:24 am Mangaluru Correspondent ಕರಾವಳಿ
ಉಳ್ಳಾಲ, ಅ.16: ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆದು ಬೀದಿ ಕಾಳಗ ಎಸಗಿದ ಪರಿಣಾಮ ಒಂದು ಹೋರಿ ಆಳ ಬಾವಿಗೆ ಬಿದ್ದು NDRF ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಹೋರಿಯನ್ನ ಬಾವಿಯಿಂದ ಮೇಲಕ್ಕೆತ್ತಿದ ಘಟನೆ ಕುಂಪಲ ಆಶ್ರಯ ಕಾಲನಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕುಂಪಲ ಆಶ್ರಯ ಕಾಲನಿ ಕೊರಗಜ್ಜನ ಕ್ಷೇತ್ರದ ಬಳಿ ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆಯುತ್ತಾ ನಿರಂತರವಾಗಿ ಬೀದಿಜಗಳ ನಡೆಸಿವೆ. ಈ ವೇಳೆ ಪರಸ್ಪರ ನುಗ್ಗಿಕೊಂಡು ಜಾಡಿಸಿಕೊಂಡು ಹೋಗಿ ಒಂದು ಹೋರಿ ಪಕ್ಕದ ಖಾಸಗಿ ಪ್ರದೇಶದ ಆಳ ಬಾವಿಗೆ ಬಿದ್ದಿದೆ. ರಾಜೇಶ್ ಎಂಬವರು ಬಾಡಿಗೆ ವಾಸವಿರುವ ಮನೆಯಂಗಳದ ಬಾವಿಗೆ ಹೋರಿ ಬಿದ್ದಿದ್ದು ಸ್ಥಳೀಯರಿಗೆ ಭಾರೀ ಗಾತ್ರದ ಹೋರಿಯನ್ನ ಮೇಲಕ್ಕೆತ್ತಲು ಸಾಧ್ಯವಾಗದೆ ಅಗ್ನಿಶಾಮಕ ದಳಕ್ಕೆ ದೂರು ನೀಡಿದ್ದಾರೆ.




ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ಹೋರಿಯನ್ನ ಹಗ್ಗದ ಮೂಲಕ ಮೇಲಕ್ಕೆತ್ತಿ ರಕ್ಷಿಸಿದ್ದು, ಆಪರೇಷನ್ ಹೋರಿ ಕಾರ್ಯಾಚರಣೆ ಸಕ್ಸಸ್ ಆಗಿದೆ.
Bullfight lands in trouble after Bull falls into a deep well at Kumpala in Mangalore. NDRF team came to the spot and have rescued the Bull.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm