ಬ್ರೇಕಿಂಗ್ ನ್ಯೂಸ್
16-10-21 11:24 am Mangaluru Correspondent ಕರಾವಳಿ
ಉಳ್ಳಾಲ, ಅ.16: ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆದು ಬೀದಿ ಕಾಳಗ ಎಸಗಿದ ಪರಿಣಾಮ ಒಂದು ಹೋರಿ ಆಳ ಬಾವಿಗೆ ಬಿದ್ದು NDRF ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಹೋರಿಯನ್ನ ಬಾವಿಯಿಂದ ಮೇಲಕ್ಕೆತ್ತಿದ ಘಟನೆ ಕುಂಪಲ ಆಶ್ರಯ ಕಾಲನಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕುಂಪಲ ಆಶ್ರಯ ಕಾಲನಿ ಕೊರಗಜ್ಜನ ಕ್ಷೇತ್ರದ ಬಳಿ ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆಯುತ್ತಾ ನಿರಂತರವಾಗಿ ಬೀದಿಜಗಳ ನಡೆಸಿವೆ. ಈ ವೇಳೆ ಪರಸ್ಪರ ನುಗ್ಗಿಕೊಂಡು ಜಾಡಿಸಿಕೊಂಡು ಹೋಗಿ ಒಂದು ಹೋರಿ ಪಕ್ಕದ ಖಾಸಗಿ ಪ್ರದೇಶದ ಆಳ ಬಾವಿಗೆ ಬಿದ್ದಿದೆ. ರಾಜೇಶ್ ಎಂಬವರು ಬಾಡಿಗೆ ವಾಸವಿರುವ ಮನೆಯಂಗಳದ ಬಾವಿಗೆ ಹೋರಿ ಬಿದ್ದಿದ್ದು ಸ್ಥಳೀಯರಿಗೆ ಭಾರೀ ಗಾತ್ರದ ಹೋರಿಯನ್ನ ಮೇಲಕ್ಕೆತ್ತಲು ಸಾಧ್ಯವಾಗದೆ ಅಗ್ನಿಶಾಮಕ ದಳಕ್ಕೆ ದೂರು ನೀಡಿದ್ದಾರೆ.




ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ಹೋರಿಯನ್ನ ಹಗ್ಗದ ಮೂಲಕ ಮೇಲಕ್ಕೆತ್ತಿ ರಕ್ಷಿಸಿದ್ದು, ಆಪರೇಷನ್ ಹೋರಿ ಕಾರ್ಯಾಚರಣೆ ಸಕ್ಸಸ್ ಆಗಿದೆ.
Bullfight lands in trouble after Bull falls into a deep well at Kumpala in Mangalore. NDRF team came to the spot and have rescued the Bull.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm