ಬ್ರೇಕಿಂಗ್ ನ್ಯೂಸ್
16-10-21 11:24 am Mangaluru Correspondent ಕರಾವಳಿ
ಉಳ್ಳಾಲ, ಅ.16: ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆದು ಬೀದಿ ಕಾಳಗ ಎಸಗಿದ ಪರಿಣಾಮ ಒಂದು ಹೋರಿ ಆಳ ಬಾವಿಗೆ ಬಿದ್ದು NDRF ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಹೋರಿಯನ್ನ ಬಾವಿಯಿಂದ ಮೇಲಕ್ಕೆತ್ತಿದ ಘಟನೆ ಕುಂಪಲ ಆಶ್ರಯ ಕಾಲನಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕುಂಪಲ ಆಶ್ರಯ ಕಾಲನಿ ಕೊರಗಜ್ಜನ ಕ್ಷೇತ್ರದ ಬಳಿ ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆಯುತ್ತಾ ನಿರಂತರವಾಗಿ ಬೀದಿಜಗಳ ನಡೆಸಿವೆ. ಈ ವೇಳೆ ಪರಸ್ಪರ ನುಗ್ಗಿಕೊಂಡು ಜಾಡಿಸಿಕೊಂಡು ಹೋಗಿ ಒಂದು ಹೋರಿ ಪಕ್ಕದ ಖಾಸಗಿ ಪ್ರದೇಶದ ಆಳ ಬಾವಿಗೆ ಬಿದ್ದಿದೆ. ರಾಜೇಶ್ ಎಂಬವರು ಬಾಡಿಗೆ ವಾಸವಿರುವ ಮನೆಯಂಗಳದ ಬಾವಿಗೆ ಹೋರಿ ಬಿದ್ದಿದ್ದು ಸ್ಥಳೀಯರಿಗೆ ಭಾರೀ ಗಾತ್ರದ ಹೋರಿಯನ್ನ ಮೇಲಕ್ಕೆತ್ತಲು ಸಾಧ್ಯವಾಗದೆ ಅಗ್ನಿಶಾಮಕ ದಳಕ್ಕೆ ದೂರು ನೀಡಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ಹೋರಿಯನ್ನ ಹಗ್ಗದ ಮೂಲಕ ಮೇಲಕ್ಕೆತ್ತಿ ರಕ್ಷಿಸಿದ್ದು, ಆಪರೇಷನ್ ಹೋರಿ ಕಾರ್ಯಾಚರಣೆ ಸಕ್ಸಸ್ ಆಗಿದೆ.
Bullfight lands in trouble after Bull falls into a deep well at Kumpala in Mangalore. NDRF team came to the spot and have rescued the Bull.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
03-10-25 02:11 pm
Mangalore Correspondent
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm