ಬ್ರೇಕಿಂಗ್ ನ್ಯೂಸ್
17-10-21 01:51 pm Mangaluru Correspondent ಕರಾವಳಿ
ಪುತ್ತೂರು, ಅ.17: ಖಾಝಿ ನೇಮಕ ವಿಚಾರದಲ್ಲಿ ತಕರಾರು ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮಸೀದಿ ಒಳಗೆ ಮತ್ತು ಹೊರಗಡೆ ತಳ್ಳಾಟ, ಹಲ್ಲೆ ನಡೆಸಿದ ದೃಶ್ಯಗಳ ವಿಡಿಯೋ ಸೆರೆಯಾಗಿದ್ದು ವೈರಲ್ ಆಗಿದೆ. ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ ಮದ್ರಸದಲ್ಲಿ ಘಟನೆ ನಡೆದಿದೆ. ಖಾಝಿ ನೇಮಕ ವಿಚಾರದಲ್ಲಿ ನಡೆದ ಜಮಾತ್ ಕಮಿಟಿ ಸಭೆಯಲ್ಲಿ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ತಂಙಳ ಅವರನ್ನು ಪುತ್ತೂರು ತಾಲೂಕು ಸಂಯುಕ್ತ ಖಾಝಿಯಾಗಿ ನೇಮಿಸುವ ಕುರಿತಾಗಿ ಕೆಲವರು ಆಕ್ಷೇಪ ಎತ್ತಿದ್ದಾರೆ.
ಸಾಲ್ಮರ ಶರೀಫ್ ಎಂಬವರು ಸಭೆಯಲ್ಲಿ ಆಕ್ಷೇಪ ಎತ್ತಿದ್ದನ್ನೇ ನೆಪವಾಗಿಟ್ಟು ಇತರ ಜಮಾತ್ ಸದಸ್ಯರು ಸೇರಿ ವಾಗ್ವಾದ ನಡೆಸಿದ್ದಾರೆ. ಬಳಿಕ ಶರೀಫ್ ಅವರನ್ನು ತಳ್ಳಿಕೊಂಡು ಹೊರಗೆ ಒಯ್ದು ಹಲ್ಲೆ ನಡೆಸಿದ್ದಾರೆ. ಜಮಾಅತ್ ಸದಸ್ಯರು ಸೇರಿ ಹಲ್ಲೆ ನಡೆಸಿದ ದೃಶ್ಯ ಸೆರೆಯಾಗಿದ್ದು ವೈರಲ್ ಆಗಿದೆ.
ಘಟನೆ ಬಗ್ಗೆ ಆಕ್ರೋಶ ಕೇಳಿಬಂದಿದ್ದು ಜಮಾತ್ ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
Fight erupts in appointing Muslim Khazi in Puttur man attacked brutally in the meeting, Video goes viral on social media.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm