ಬ್ರೇಕಿಂಗ್ ನ್ಯೂಸ್
17-10-21 01:51 pm Mangaluru Correspondent ಕರಾವಳಿ
ಪುತ್ತೂರು, ಅ.17: ಖಾಝಿ ನೇಮಕ ವಿಚಾರದಲ್ಲಿ ತಕರಾರು ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮಸೀದಿ ಒಳಗೆ ಮತ್ತು ಹೊರಗಡೆ ತಳ್ಳಾಟ, ಹಲ್ಲೆ ನಡೆಸಿದ ದೃಶ್ಯಗಳ ವಿಡಿಯೋ ಸೆರೆಯಾಗಿದ್ದು ವೈರಲ್ ಆಗಿದೆ. ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ ಮದ್ರಸದಲ್ಲಿ ಘಟನೆ ನಡೆದಿದೆ. ಖಾಝಿ ನೇಮಕ ವಿಚಾರದಲ್ಲಿ ನಡೆದ ಜಮಾತ್ ಕಮಿಟಿ ಸಭೆಯಲ್ಲಿ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ತಂಙಳ ಅವರನ್ನು ಪುತ್ತೂರು ತಾಲೂಕು ಸಂಯುಕ್ತ ಖಾಝಿಯಾಗಿ ನೇಮಿಸುವ ಕುರಿತಾಗಿ ಕೆಲವರು ಆಕ್ಷೇಪ ಎತ್ತಿದ್ದಾರೆ.
ಸಾಲ್ಮರ ಶರೀಫ್ ಎಂಬವರು ಸಭೆಯಲ್ಲಿ ಆಕ್ಷೇಪ ಎತ್ತಿದ್ದನ್ನೇ ನೆಪವಾಗಿಟ್ಟು ಇತರ ಜಮಾತ್ ಸದಸ್ಯರು ಸೇರಿ ವಾಗ್ವಾದ ನಡೆಸಿದ್ದಾರೆ. ಬಳಿಕ ಶರೀಫ್ ಅವರನ್ನು ತಳ್ಳಿಕೊಂಡು ಹೊರಗೆ ಒಯ್ದು ಹಲ್ಲೆ ನಡೆಸಿದ್ದಾರೆ. ಜಮಾಅತ್ ಸದಸ್ಯರು ಸೇರಿ ಹಲ್ಲೆ ನಡೆಸಿದ ದೃಶ್ಯ ಸೆರೆಯಾಗಿದ್ದು ವೈರಲ್ ಆಗಿದೆ.
ಘಟನೆ ಬಗ್ಗೆ ಆಕ್ರೋಶ ಕೇಳಿಬಂದಿದ್ದು ಜಮಾತ್ ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
Fight erupts in appointing Muslim Khazi in Puttur man attacked brutally in the meeting, Video goes viral on social media.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
03-10-25 02:11 pm
Mangalore Correspondent
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm