ಬ್ರೇಕಿಂಗ್ ನ್ಯೂಸ್
17-10-21 01:51 pm Mangaluru Correspondent ಕರಾವಳಿ
ಪುತ್ತೂರು, ಅ.17: ಖಾಝಿ ನೇಮಕ ವಿಚಾರದಲ್ಲಿ ತಕರಾರು ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮಸೀದಿ ಒಳಗೆ ಮತ್ತು ಹೊರಗಡೆ ತಳ್ಳಾಟ, ಹಲ್ಲೆ ನಡೆಸಿದ ದೃಶ್ಯಗಳ ವಿಡಿಯೋ ಸೆರೆಯಾಗಿದ್ದು ವೈರಲ್ ಆಗಿದೆ. ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ ಮದ್ರಸದಲ್ಲಿ ಘಟನೆ ನಡೆದಿದೆ. ಖಾಝಿ ನೇಮಕ ವಿಚಾರದಲ್ಲಿ ನಡೆದ ಜಮಾತ್ ಕಮಿಟಿ ಸಭೆಯಲ್ಲಿ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ತಂಙಳ ಅವರನ್ನು ಪುತ್ತೂರು ತಾಲೂಕು ಸಂಯುಕ್ತ ಖಾಝಿಯಾಗಿ ನೇಮಿಸುವ ಕುರಿತಾಗಿ ಕೆಲವರು ಆಕ್ಷೇಪ ಎತ್ತಿದ್ದಾರೆ.
ಸಾಲ್ಮರ ಶರೀಫ್ ಎಂಬವರು ಸಭೆಯಲ್ಲಿ ಆಕ್ಷೇಪ ಎತ್ತಿದ್ದನ್ನೇ ನೆಪವಾಗಿಟ್ಟು ಇತರ ಜಮಾತ್ ಸದಸ್ಯರು ಸೇರಿ ವಾಗ್ವಾದ ನಡೆಸಿದ್ದಾರೆ. ಬಳಿಕ ಶರೀಫ್ ಅವರನ್ನು ತಳ್ಳಿಕೊಂಡು ಹೊರಗೆ ಒಯ್ದು ಹಲ್ಲೆ ನಡೆಸಿದ್ದಾರೆ. ಜಮಾಅತ್ ಸದಸ್ಯರು ಸೇರಿ ಹಲ್ಲೆ ನಡೆಸಿದ ದೃಶ್ಯ ಸೆರೆಯಾಗಿದ್ದು ವೈರಲ್ ಆಗಿದೆ.
ಘಟನೆ ಬಗ್ಗೆ ಆಕ್ರೋಶ ಕೇಳಿಬಂದಿದ್ದು ಜಮಾತ್ ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
Fight erupts in appointing Muslim Khazi in Puttur man attacked brutally in the meeting, Video goes viral on social media.
07-05-24 07:11 pm
Bangalore Correspondent
Karnataka Bitcoin scam, Srikrishna Ramesh ali...
07-05-24 06:18 pm
Ramesh Jarkiholi, DK Shivakumar, Prajwal Reva...
07-05-24 12:43 pm
ಮಂಡ್ಯದಲ್ಲಿ ಭ್ರೂಣಹತ್ಯೆ ಪ್ರಕರಣ ಜೀವಂತ ! ಪಾಂಡವಪುರ...
07-05-24 11:27 am
Devaraje Gowda, Dk Shivakumar, Prajwal: ಡಿಕೆಶ...
07-05-24 12:10 am
07-05-24 05:16 pm
HK News Desk
Kasaragod Manjeshwar accident, Ambulance: ಮಂಜ...
07-05-24 03:26 pm
ಕನ್ಯಾಕುಮಾರಿ ; ವೇಮೂರ್ ಬೀಚ್ ನಲ್ಲಿ ಐವರು ಮೆಡಿಕಲ್...
06-05-24 09:31 pm
Pune boy dead, cricket: ಕ್ರಿಕೆಟ್ ಆಡುವಾಗ ಖಾಸಗ...
06-05-24 12:23 pm
Accident in Rajasthan: ದೇವರ ದರ್ಶನಕ್ಕೆ ತೆರಳುತ್...
05-05-24 11:51 am
07-05-24 02:34 pm
Mangalore Correspondent
Mangalore Crime News, suicide: ವೆನ್ಲಾಕ್ ಆಸ್ಪತ...
06-05-24 08:17 pm
Lok Sabha election, Prajwal Revanna: ಪ್ರಜ್ವಲ್...
06-05-24 04:54 pm
Prajwal Revanna sex, Congress Shalet Pinto Ma...
06-05-24 02:51 pm
Ksrtc Mangalore, crime: ಸೈಡ್ ಕೊಟ್ಟಿಲ್ಲ ಎಂಬ ಕಾ...
06-05-24 02:14 pm
07-05-24 02:57 pm
Bangalore Correspondent
Crime News: ಗಂಡನ ಕೈ - ಕಾಲು ಕಟ್ಟಿ ಸಿಗರೇಟ್ ನಿಂ...
07-05-24 12:53 pm
Crime News, Bangalore: ಕುಡಿದ ಮತ್ತಿನಲ್ಲಿ ತಾಯಿಯ...
07-05-24 12:14 pm
Karwar Dandeli baby killed by mother: ಗಂಡನ ಮೇ...
05-05-24 02:44 pm
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm