ಬ್ರೇಕಿಂಗ್ ನ್ಯೂಸ್
17-10-21 01:51 pm Mangaluru Correspondent ಕರಾವಳಿ
ಪುತ್ತೂರು, ಅ.17: ಖಾಝಿ ನೇಮಕ ವಿಚಾರದಲ್ಲಿ ತಕರಾರು ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮಸೀದಿ ಒಳಗೆ ಮತ್ತು ಹೊರಗಡೆ ತಳ್ಳಾಟ, ಹಲ್ಲೆ ನಡೆಸಿದ ದೃಶ್ಯಗಳ ವಿಡಿಯೋ ಸೆರೆಯಾಗಿದ್ದು ವೈರಲ್ ಆಗಿದೆ. ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ ಮದ್ರಸದಲ್ಲಿ ಘಟನೆ ನಡೆದಿದೆ. ಖಾಝಿ ನೇಮಕ ವಿಚಾರದಲ್ಲಿ ನಡೆದ ಜಮಾತ್ ಕಮಿಟಿ ಸಭೆಯಲ್ಲಿ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ತಂಙಳ ಅವರನ್ನು ಪುತ್ತೂರು ತಾಲೂಕು ಸಂಯುಕ್ತ ಖಾಝಿಯಾಗಿ ನೇಮಿಸುವ ಕುರಿತಾಗಿ ಕೆಲವರು ಆಕ್ಷೇಪ ಎತ್ತಿದ್ದಾರೆ.

ಸಾಲ್ಮರ ಶರೀಫ್ ಎಂಬವರು ಸಭೆಯಲ್ಲಿ ಆಕ್ಷೇಪ ಎತ್ತಿದ್ದನ್ನೇ ನೆಪವಾಗಿಟ್ಟು ಇತರ ಜಮಾತ್ ಸದಸ್ಯರು ಸೇರಿ ವಾಗ್ವಾದ ನಡೆಸಿದ್ದಾರೆ. ಬಳಿಕ ಶರೀಫ್ ಅವರನ್ನು ತಳ್ಳಿಕೊಂಡು ಹೊರಗೆ ಒಯ್ದು ಹಲ್ಲೆ ನಡೆಸಿದ್ದಾರೆ. ಜಮಾಅತ್ ಸದಸ್ಯರು ಸೇರಿ ಹಲ್ಲೆ ನಡೆಸಿದ ದೃಶ್ಯ ಸೆರೆಯಾಗಿದ್ದು ವೈರಲ್ ಆಗಿದೆ.
ಘಟನೆ ಬಗ್ಗೆ ಆಕ್ರೋಶ ಕೇಳಿಬಂದಿದ್ದು ಜಮಾತ್ ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
Fight erupts in appointing Muslim Khazi in Puttur man attacked brutally in the meeting, Video goes viral on social media.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm