ಬ್ರೇಕಿಂಗ್ ನ್ಯೂಸ್
17-10-21 01:51 pm Mangaluru Correspondent ಕರಾವಳಿ
ಪುತ್ತೂರು, ಅ.17: ಖಾಝಿ ನೇಮಕ ವಿಚಾರದಲ್ಲಿ ತಕರಾರು ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮಸೀದಿ ಒಳಗೆ ಮತ್ತು ಹೊರಗಡೆ ತಳ್ಳಾಟ, ಹಲ್ಲೆ ನಡೆಸಿದ ದೃಶ್ಯಗಳ ವಿಡಿಯೋ ಸೆರೆಯಾಗಿದ್ದು ವೈರಲ್ ಆಗಿದೆ. ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ ಮದ್ರಸದಲ್ಲಿ ಘಟನೆ ನಡೆದಿದೆ. ಖಾಝಿ ನೇಮಕ ವಿಚಾರದಲ್ಲಿ ನಡೆದ ಜಮಾತ್ ಕಮಿಟಿ ಸಭೆಯಲ್ಲಿ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ತಂಙಳ ಅವರನ್ನು ಪುತ್ತೂರು ತಾಲೂಕು ಸಂಯುಕ್ತ ಖಾಝಿಯಾಗಿ ನೇಮಿಸುವ ಕುರಿತಾಗಿ ಕೆಲವರು ಆಕ್ಷೇಪ ಎತ್ತಿದ್ದಾರೆ.

ಸಾಲ್ಮರ ಶರೀಫ್ ಎಂಬವರು ಸಭೆಯಲ್ಲಿ ಆಕ್ಷೇಪ ಎತ್ತಿದ್ದನ್ನೇ ನೆಪವಾಗಿಟ್ಟು ಇತರ ಜಮಾತ್ ಸದಸ್ಯರು ಸೇರಿ ವಾಗ್ವಾದ ನಡೆಸಿದ್ದಾರೆ. ಬಳಿಕ ಶರೀಫ್ ಅವರನ್ನು ತಳ್ಳಿಕೊಂಡು ಹೊರಗೆ ಒಯ್ದು ಹಲ್ಲೆ ನಡೆಸಿದ್ದಾರೆ. ಜಮಾಅತ್ ಸದಸ್ಯರು ಸೇರಿ ಹಲ್ಲೆ ನಡೆಸಿದ ದೃಶ್ಯ ಸೆರೆಯಾಗಿದ್ದು ವೈರಲ್ ಆಗಿದೆ.
ಘಟನೆ ಬಗ್ಗೆ ಆಕ್ರೋಶ ಕೇಳಿಬಂದಿದ್ದು ಜಮಾತ್ ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
Fight erupts in appointing Muslim Khazi in Puttur man attacked brutally in the meeting, Video goes viral on social media.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm