ಬ್ರೇಕಿಂಗ್ ನ್ಯೂಸ್
18-10-21 02:53 pm Mangaluru Correspondent ಕರಾವಳಿ
ಪುತ್ತೂರು, ಅ.18: ವೃದ್ಧ ದಂಪತಿ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಭಟ್ಟ (84) ಮತ್ತು ಅವರ ಪತ್ನಿ ಶಾರದಾ (78) ಮೃತರು. ಇವರು ಬಡಗನ್ನೂರು ಗ್ರಾಮದ ಪಾದೆಕರ್ಯ ಎಂಬಲ್ಲಿ ಮಕ್ಕಳ ಜೊತೆ ಕೃಷಿ ಮಾಡಿಕೊಂಡು ವಾಸವಿದ್ದರು. ಮೇಲಂತಸ್ತು ಹೊಂದಿರುವ ಮನೆಯಲ್ಲಿ ಮೇಲ್ಗಡೆ ಮಗ ಮತ್ತು ಆತನ ಪತ್ನಿ ಇದ್ದರೆ, ಕೆಳಗಡೆ ಕೋಣೆಯಲ್ಲಿ ವೃದ್ಧ ದಂಪತಿ ಮಲಗುತ್ತಿದ್ದರು. ನಿನ್ನೆ ರಾತ್ರಿ ಅದೇ ರೀತಿ ಕೆಳಗಡೆ ಕೋಣೆಯಲ್ಲಿ ಮಲಗಿದ್ದವರು ಇಂದು ಬೆಳಗ್ಗಿನ ಹೊತ್ತಿಗೆ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಈ ಬಗ್ಗೆ ಮೃತರ ಮಗ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ತಂದೆ, ತಾಯಿಗೆ ವಯೋಸಹಜ ಕಾಯಿಲೆ ಇತ್ತು. ಅಲ್ಲದೆ, ಸಕ್ಕರೆ ಕಾಯಿಲೆಯೂ ಇತ್ತು. ಬಳಲುತ್ತಿದ್ದ ಕಾರಣ ಮನನೊಂದು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬೆಳಗ್ಗೆ 6 ಗಂಟೆಗೆ ಪತ್ನಿ ಎದ್ದು ನೋಡಿದಾಗ ಕೆಳಗಿನ ಅಕ್ಕಪಕ್ಕದ ಕೋಣೆಯಲ್ಲಿ ಇಬ್ಬರೂ ಪ್ರತ್ಯೇಕವಾಗಿ ನೇಣು ಹಾಕ್ಕೊಂಡಿದ್ದರು. ಈ ಸಾವಿನಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ದೂರಿನಲ್ಲಿ ಹೇಳಿದ್ದಾರೆ.
ಆದರೆ, ಸ್ಥಳೀಯವಾಗಿ ಗೌರವ ಹೊಂದಿದ್ದ ವೃದ್ಧ ದಂಪತಿ ಇಳಿ ವಯಸ್ಸಿನಲ್ಲಿ ಈ ರೀತಿ ಸಾವಿಗೆ ಶರಣಾಗಿದ್ದು ಪರಿಸರದಲ್ಲಿ ಅಚ್ಚರಿ ಮೂಡಿಸಿದೆ.
Puttur Elderly Couple commit Suicide due to health issues.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm