ಬ್ರೇಕಿಂಗ್ ನ್ಯೂಸ್
18-10-21 02:53 pm Mangaluru Correspondent ಕರಾವಳಿ
ಪುತ್ತೂರು, ಅ.18: ವೃದ್ಧ ದಂಪತಿ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಭಟ್ಟ (84) ಮತ್ತು ಅವರ ಪತ್ನಿ ಶಾರದಾ (78) ಮೃತರು. ಇವರು ಬಡಗನ್ನೂರು ಗ್ರಾಮದ ಪಾದೆಕರ್ಯ ಎಂಬಲ್ಲಿ ಮಕ್ಕಳ ಜೊತೆ ಕೃಷಿ ಮಾಡಿಕೊಂಡು ವಾಸವಿದ್ದರು. ಮೇಲಂತಸ್ತು ಹೊಂದಿರುವ ಮನೆಯಲ್ಲಿ ಮೇಲ್ಗಡೆ ಮಗ ಮತ್ತು ಆತನ ಪತ್ನಿ ಇದ್ದರೆ, ಕೆಳಗಡೆ ಕೋಣೆಯಲ್ಲಿ ವೃದ್ಧ ದಂಪತಿ ಮಲಗುತ್ತಿದ್ದರು. ನಿನ್ನೆ ರಾತ್ರಿ ಅದೇ ರೀತಿ ಕೆಳಗಡೆ ಕೋಣೆಯಲ್ಲಿ ಮಲಗಿದ್ದವರು ಇಂದು ಬೆಳಗ್ಗಿನ ಹೊತ್ತಿಗೆ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಈ ಬಗ್ಗೆ ಮೃತರ ಮಗ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ತಂದೆ, ತಾಯಿಗೆ ವಯೋಸಹಜ ಕಾಯಿಲೆ ಇತ್ತು. ಅಲ್ಲದೆ, ಸಕ್ಕರೆ ಕಾಯಿಲೆಯೂ ಇತ್ತು. ಬಳಲುತ್ತಿದ್ದ ಕಾರಣ ಮನನೊಂದು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬೆಳಗ್ಗೆ 6 ಗಂಟೆಗೆ ಪತ್ನಿ ಎದ್ದು ನೋಡಿದಾಗ ಕೆಳಗಿನ ಅಕ್ಕಪಕ್ಕದ ಕೋಣೆಯಲ್ಲಿ ಇಬ್ಬರೂ ಪ್ರತ್ಯೇಕವಾಗಿ ನೇಣು ಹಾಕ್ಕೊಂಡಿದ್ದರು. ಈ ಸಾವಿನಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ದೂರಿನಲ್ಲಿ ಹೇಳಿದ್ದಾರೆ.
ಆದರೆ, ಸ್ಥಳೀಯವಾಗಿ ಗೌರವ ಹೊಂದಿದ್ದ ವೃದ್ಧ ದಂಪತಿ ಇಳಿ ವಯಸ್ಸಿನಲ್ಲಿ ಈ ರೀತಿ ಸಾವಿಗೆ ಶರಣಾಗಿದ್ದು ಪರಿಸರದಲ್ಲಿ ಅಚ್ಚರಿ ಮೂಡಿಸಿದೆ.
Puttur Elderly Couple commit Suicide due to health issues.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am