ಬ್ರೇಕಿಂಗ್ ನ್ಯೂಸ್
18-10-21 02:53 pm Mangaluru Correspondent ಕರಾವಳಿ
ಪುತ್ತೂರು, ಅ.18: ವೃದ್ಧ ದಂಪತಿ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಭಟ್ಟ (84) ಮತ್ತು ಅವರ ಪತ್ನಿ ಶಾರದಾ (78) ಮೃತರು. ಇವರು ಬಡಗನ್ನೂರು ಗ್ರಾಮದ ಪಾದೆಕರ್ಯ ಎಂಬಲ್ಲಿ ಮಕ್ಕಳ ಜೊತೆ ಕೃಷಿ ಮಾಡಿಕೊಂಡು ವಾಸವಿದ್ದರು. ಮೇಲಂತಸ್ತು ಹೊಂದಿರುವ ಮನೆಯಲ್ಲಿ ಮೇಲ್ಗಡೆ ಮಗ ಮತ್ತು ಆತನ ಪತ್ನಿ ಇದ್ದರೆ, ಕೆಳಗಡೆ ಕೋಣೆಯಲ್ಲಿ ವೃದ್ಧ ದಂಪತಿ ಮಲಗುತ್ತಿದ್ದರು. ನಿನ್ನೆ ರಾತ್ರಿ ಅದೇ ರೀತಿ ಕೆಳಗಡೆ ಕೋಣೆಯಲ್ಲಿ ಮಲಗಿದ್ದವರು ಇಂದು ಬೆಳಗ್ಗಿನ ಹೊತ್ತಿಗೆ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಈ ಬಗ್ಗೆ ಮೃತರ ಮಗ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ತಂದೆ, ತಾಯಿಗೆ ವಯೋಸಹಜ ಕಾಯಿಲೆ ಇತ್ತು. ಅಲ್ಲದೆ, ಸಕ್ಕರೆ ಕಾಯಿಲೆಯೂ ಇತ್ತು. ಬಳಲುತ್ತಿದ್ದ ಕಾರಣ ಮನನೊಂದು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬೆಳಗ್ಗೆ 6 ಗಂಟೆಗೆ ಪತ್ನಿ ಎದ್ದು ನೋಡಿದಾಗ ಕೆಳಗಿನ ಅಕ್ಕಪಕ್ಕದ ಕೋಣೆಯಲ್ಲಿ ಇಬ್ಬರೂ ಪ್ರತ್ಯೇಕವಾಗಿ ನೇಣು ಹಾಕ್ಕೊಂಡಿದ್ದರು. ಈ ಸಾವಿನಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ದೂರಿನಲ್ಲಿ ಹೇಳಿದ್ದಾರೆ.
ಆದರೆ, ಸ್ಥಳೀಯವಾಗಿ ಗೌರವ ಹೊಂದಿದ್ದ ವೃದ್ಧ ದಂಪತಿ ಇಳಿ ವಯಸ್ಸಿನಲ್ಲಿ ಈ ರೀತಿ ಸಾವಿಗೆ ಶರಣಾಗಿದ್ದು ಪರಿಸರದಲ್ಲಿ ಅಚ್ಚರಿ ಮೂಡಿಸಿದೆ.
Puttur Elderly Couple commit Suicide due to health issues.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm