ಬ್ರೇಕಿಂಗ್ ನ್ಯೂಸ್
19-10-21 01:01 pm Mangaluru Correspondent ಕರಾವಳಿ
ಮಂಗಳೂರು, ಅ.19: ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲಾಗಿದೆ ಎನ್ನಲಾಗಿದ್ದ ಪ್ರಕರಣದಲ್ಲಿ ಮಂಗಳೂರಿನ ನ್ಯಾಯಾಲಯ ಮಗು ಮತ್ತು ಪೋಷಕರ ಡಿಎನ್ಎ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.
ತಮ್ಮ ಮಗು ಆರಂಭದಲ್ಲಿ ಹೆರಿಗೆಯ ವೇಳೆ ಹೆಣ್ಣಾಗಿತ್ತು. ಬಳಿಕ ಲೇಡಿಗೋಷನ್ ಆಸ್ಪತ್ರೆ ಸಿಬಂದಿ ಬದಲಿಸಿ ಕೊಟ್ಟಿದ್ದಾರೆ ಎಂದು ಆರೋಪಿಸಿ ಕುಂದಾಪುರ ನಿವಾಸಿ ಮುಸ್ತಫಾ ಎಂಬವರು ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆನಂತರ, ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದ ಕುಟುಂಬ ಡಿಎನ್ಎ ಪರೀಕ್ಷೆಗೆ ಅನುಮತಿ ಕೋರಿತ್ತು.
ಮಂಗಳೂರಿನ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ನಡೆದು, ಬಳಿಕ ಇದರ ಸ್ಯಾಂಪಲ್ ಅನ್ನು ಹೈದರಾಬಾದ್ ಅಥವಾ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗುವುದು. ಮೂರು ತಿಂಗಳ ಒಳಗೆ ಇದರ ವರದಿ ಬರಲಿದೆ. ವರದಿ ಆಧಾರದಲ್ಲಿ ಮುಂದಿನ ತನಿಖೆ ನಡೆಯಲಿದೆ ಎಂದು ಬಂದರು ಪೊಲೀಸರು ತಿಳಿಸಿದ್ದಾರೆ.
ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆಯ ವೇಳೆ ತಮಗೆ ಹುಟ್ಟಿರುವುದು ಹೆಣ್ಣು ಮಗು ಎಂದಿದ್ದರು. ಅಲ್ಲದೆ ದಾಖಲೆಯಲ್ಲಿ ಹೆಣ್ಣು ಮಗುವೆಂದೇ ನಮೂದಿಸಿ ಬಳಿಕ ಗಂಡು ಮಗುವನ್ನು ನೀಡಲಾಗಿದೆ ಎಂದು ಪೋಷಕರು ದೂರಿದ್ದರು. 18 ದಿನಗಳ ಬಳಿಕ ಮಗು ಬದಲಾಗಿರುವ ಬಗ್ಗೆ ಪೋಷಕರು, ನಗರದ ಬಂದರು ಪೊಲೀಸ್ ಠಾಣೆಗೆ ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದರು. ಸದ್ಯ ಮಗು ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
Relating to the charge that the baby born in the Lady Goschen Hospital here was exchanged, the district court has permitted to conduct DNA test.The baby had been kept in the intensive care unit of the hospital because of health complications. The parents had accused the hospital authorities of exchanging the baby, as they pointed out that the doctors, who had told them that their baby was female, later said it was male.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm