ಬ್ರೇಕಿಂಗ್ ನ್ಯೂಸ್
19-10-21 01:01 pm Mangaluru Correspondent ಕರಾವಳಿ
ಮಂಗಳೂರು, ಅ.19: ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲಾಗಿದೆ ಎನ್ನಲಾಗಿದ್ದ ಪ್ರಕರಣದಲ್ಲಿ ಮಂಗಳೂರಿನ ನ್ಯಾಯಾಲಯ ಮಗು ಮತ್ತು ಪೋಷಕರ ಡಿಎನ್ಎ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.
ತಮ್ಮ ಮಗು ಆರಂಭದಲ್ಲಿ ಹೆರಿಗೆಯ ವೇಳೆ ಹೆಣ್ಣಾಗಿತ್ತು. ಬಳಿಕ ಲೇಡಿಗೋಷನ್ ಆಸ್ಪತ್ರೆ ಸಿಬಂದಿ ಬದಲಿಸಿ ಕೊಟ್ಟಿದ್ದಾರೆ ಎಂದು ಆರೋಪಿಸಿ ಕುಂದಾಪುರ ನಿವಾಸಿ ಮುಸ್ತಫಾ ಎಂಬವರು ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆನಂತರ, ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದ ಕುಟುಂಬ ಡಿಎನ್ಎ ಪರೀಕ್ಷೆಗೆ ಅನುಮತಿ ಕೋರಿತ್ತು.
ಮಂಗಳೂರಿನ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ನಡೆದು, ಬಳಿಕ ಇದರ ಸ್ಯಾಂಪಲ್ ಅನ್ನು ಹೈದರಾಬಾದ್ ಅಥವಾ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗುವುದು. ಮೂರು ತಿಂಗಳ ಒಳಗೆ ಇದರ ವರದಿ ಬರಲಿದೆ. ವರದಿ ಆಧಾರದಲ್ಲಿ ಮುಂದಿನ ತನಿಖೆ ನಡೆಯಲಿದೆ ಎಂದು ಬಂದರು ಪೊಲೀಸರು ತಿಳಿಸಿದ್ದಾರೆ.
ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆಯ ವೇಳೆ ತಮಗೆ ಹುಟ್ಟಿರುವುದು ಹೆಣ್ಣು ಮಗು ಎಂದಿದ್ದರು. ಅಲ್ಲದೆ ದಾಖಲೆಯಲ್ಲಿ ಹೆಣ್ಣು ಮಗುವೆಂದೇ ನಮೂದಿಸಿ ಬಳಿಕ ಗಂಡು ಮಗುವನ್ನು ನೀಡಲಾಗಿದೆ ಎಂದು ಪೋಷಕರು ದೂರಿದ್ದರು. 18 ದಿನಗಳ ಬಳಿಕ ಮಗು ಬದಲಾಗಿರುವ ಬಗ್ಗೆ ಪೋಷಕರು, ನಗರದ ಬಂದರು ಪೊಲೀಸ್ ಠಾಣೆಗೆ ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದರು. ಸದ್ಯ ಮಗು ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
Relating to the charge that the baby born in the Lady Goschen Hospital here was exchanged, the district court has permitted to conduct DNA test.The baby had been kept in the intensive care unit of the hospital because of health complications. The parents had accused the hospital authorities of exchanging the baby, as they pointed out that the doctors, who had told them that their baby was female, later said it was male.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 11:00 pm
Mangalore Correspondent
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm