ಬ್ರೇಕಿಂಗ್ ನ್ಯೂಸ್
20-10-21 11:17 am Mangaluru Correspondent ಕರಾವಳಿ
ಉಳ್ಳಾಲ, ಅ.20: ಸ್ಥಳೀಯ ಗಾಂಜಾ ಮಾಫಿಯಾದ ವಿರುದ್ಧ ದೂರು ನೀಡಿದ್ದ ಕರಾಟೆ ಮಾಸ್ಟರ್ ಓರ್ವರನ್ನ ಹಾಡುಹಗಲೇ ಇರಿದು ಕೊಲೆಗೆ ಯತ್ನಿಸಿದ್ದ 17 ರ ಅಪ್ರಾಪ್ತ ಆರೋಪಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮೊಗವೀರ ಪಟ್ಣದಲ್ಲಿ 17 ರ ಹರೆಯದ ಅಪ್ರಾಪ್ತ ಆರೋಪಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ನಿನ್ನೆ ಸಂಜೆ ಉಳ್ಳಾಲದ ವೀರಭದ್ರ ದೇವಸ್ಥಾನದ ಬಳಿಯಿರುವ ಗ್ಯಾಸ್ ಅಕ್ಸೆಸರೀಸ್ ಅಂಗಡಿಗೆ ನುಗ್ಗಿ ಉಳಿಯ ನಿವಾಸಿ ಹರೀಶ್ ಗಾಣಿಗರನ್ನ ಎರಡು ಮಾರಕಾಯುಧಗಳಿಂದ ಇರಿದು ಕೊಲೆಗೆ ಯತ್ನಿಸಿದ್ದ. ತನ್ನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದ ಹರೀಶ್ ವಿರುದ್ಧ ಸೇಡು ತೀರಿಸಲು ಆರೋಪಿ ಈ ಕೃತ್ಯ ಎಸಗಿದ್ದನೆನ್ನಲಾಗಿದೆ.



ಎರಡು ಬಾರಿ ಹರೀಶ್ ಆರೋಪಿಯ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಜೀವ ಬೆದರಿಕೆ ಇರುವುದಾಗಿಯೂ ಹೇಳಿದ್ದರು. ತಿಂಗಳ ಹಿಂದೆಯೂ ಗಾಂಜಾ ಮಾಫಿಯಾದ ಉಪಟಳ ತಾಳಲಾರದೆ ಠಾಣೆಗೆ ದೂರು ನೀಡಿದ್ದರು. ಆದರೆ ಅಸಡ್ಡೆ ತೋರಿದ್ದ ಉಳ್ಳಾಲ ಪೊಲೀಸರು ನಿನ್ನೆ ಬೆಳಗ್ಗೆ ಆರೋಪಿಯನ್ನ ಠಾಣೆಗೆ ಕರೆಸಿ ವಿಚಾರಿಸಿ ಬಿಟ್ಟಿದ್ದರು. ಈ ಮೊದಲೇ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಹರೀಶ್ ಅವರ ಕೊಲೆಯತ್ನ ಪ್ರಕರಣ ನಡೆಯುತ್ತಿರಲಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ.
ಗಾಂಜಾ ಮಾಫಿಯಾ ವಿರುದ್ಧ ದೂರು ಕೊಟ್ಟಿದ್ದ ಕರಾಟೆ ಮಾಸ್ಟರ್ ಗೆ ಚೂರಿ ಇರಿತ ; ಉಳ್ಳಾಲ ಪೊಲೀಸರ ನಿರ್ಲಕ್ಷ್ಯ
The accused who stabbed a man and escaped from the spot, has been nabbed by police in Ullal. The incident took place on Tuesday October 19. It may be recalled, the accused, who is a minor and a resident of Uliya, stabbed Harish (42). It is learnt that the accused had a scuffle with Harish near his residence earlier.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm