ಬ್ರೇಕಿಂಗ್ ನ್ಯೂಸ್
20-10-21 11:17 am Mangaluru Correspondent ಕರಾವಳಿ
ಉಳ್ಳಾಲ, ಅ.20: ಸ್ಥಳೀಯ ಗಾಂಜಾ ಮಾಫಿಯಾದ ವಿರುದ್ಧ ದೂರು ನೀಡಿದ್ದ ಕರಾಟೆ ಮಾಸ್ಟರ್ ಓರ್ವರನ್ನ ಹಾಡುಹಗಲೇ ಇರಿದು ಕೊಲೆಗೆ ಯತ್ನಿಸಿದ್ದ 17 ರ ಅಪ್ರಾಪ್ತ ಆರೋಪಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮೊಗವೀರ ಪಟ್ಣದಲ್ಲಿ 17 ರ ಹರೆಯದ ಅಪ್ರಾಪ್ತ ಆರೋಪಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ನಿನ್ನೆ ಸಂಜೆ ಉಳ್ಳಾಲದ ವೀರಭದ್ರ ದೇವಸ್ಥಾನದ ಬಳಿಯಿರುವ ಗ್ಯಾಸ್ ಅಕ್ಸೆಸರೀಸ್ ಅಂಗಡಿಗೆ ನುಗ್ಗಿ ಉಳಿಯ ನಿವಾಸಿ ಹರೀಶ್ ಗಾಣಿಗರನ್ನ ಎರಡು ಮಾರಕಾಯುಧಗಳಿಂದ ಇರಿದು ಕೊಲೆಗೆ ಯತ್ನಿಸಿದ್ದ. ತನ್ನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದ ಹರೀಶ್ ವಿರುದ್ಧ ಸೇಡು ತೀರಿಸಲು ಆರೋಪಿ ಈ ಕೃತ್ಯ ಎಸಗಿದ್ದನೆನ್ನಲಾಗಿದೆ.



ಎರಡು ಬಾರಿ ಹರೀಶ್ ಆರೋಪಿಯ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಜೀವ ಬೆದರಿಕೆ ಇರುವುದಾಗಿಯೂ ಹೇಳಿದ್ದರು. ತಿಂಗಳ ಹಿಂದೆಯೂ ಗಾಂಜಾ ಮಾಫಿಯಾದ ಉಪಟಳ ತಾಳಲಾರದೆ ಠಾಣೆಗೆ ದೂರು ನೀಡಿದ್ದರು. ಆದರೆ ಅಸಡ್ಡೆ ತೋರಿದ್ದ ಉಳ್ಳಾಲ ಪೊಲೀಸರು ನಿನ್ನೆ ಬೆಳಗ್ಗೆ ಆರೋಪಿಯನ್ನ ಠಾಣೆಗೆ ಕರೆಸಿ ವಿಚಾರಿಸಿ ಬಿಟ್ಟಿದ್ದರು. ಈ ಮೊದಲೇ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಹರೀಶ್ ಅವರ ಕೊಲೆಯತ್ನ ಪ್ರಕರಣ ನಡೆಯುತ್ತಿರಲಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ.
ಗಾಂಜಾ ಮಾಫಿಯಾ ವಿರುದ್ಧ ದೂರು ಕೊಟ್ಟಿದ್ದ ಕರಾಟೆ ಮಾಸ್ಟರ್ ಗೆ ಚೂರಿ ಇರಿತ ; ಉಳ್ಳಾಲ ಪೊಲೀಸರ ನಿರ್ಲಕ್ಷ್ಯ
The accused who stabbed a man and escaped from the spot, has been nabbed by police in Ullal. The incident took place on Tuesday October 19. It may be recalled, the accused, who is a minor and a resident of Uliya, stabbed Harish (42). It is learnt that the accused had a scuffle with Harish near his residence earlier.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm