ಬ್ರೇಕಿಂಗ್ ನ್ಯೂಸ್
20-10-21 11:17 am Mangaluru Correspondent ಕರಾವಳಿ
ಉಳ್ಳಾಲ, ಅ.20: ಸ್ಥಳೀಯ ಗಾಂಜಾ ಮಾಫಿಯಾದ ವಿರುದ್ಧ ದೂರು ನೀಡಿದ್ದ ಕರಾಟೆ ಮಾಸ್ಟರ್ ಓರ್ವರನ್ನ ಹಾಡುಹಗಲೇ ಇರಿದು ಕೊಲೆಗೆ ಯತ್ನಿಸಿದ್ದ 17 ರ ಅಪ್ರಾಪ್ತ ಆರೋಪಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮೊಗವೀರ ಪಟ್ಣದಲ್ಲಿ 17 ರ ಹರೆಯದ ಅಪ್ರಾಪ್ತ ಆರೋಪಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ನಿನ್ನೆ ಸಂಜೆ ಉಳ್ಳಾಲದ ವೀರಭದ್ರ ದೇವಸ್ಥಾನದ ಬಳಿಯಿರುವ ಗ್ಯಾಸ್ ಅಕ್ಸೆಸರೀಸ್ ಅಂಗಡಿಗೆ ನುಗ್ಗಿ ಉಳಿಯ ನಿವಾಸಿ ಹರೀಶ್ ಗಾಣಿಗರನ್ನ ಎರಡು ಮಾರಕಾಯುಧಗಳಿಂದ ಇರಿದು ಕೊಲೆಗೆ ಯತ್ನಿಸಿದ್ದ. ತನ್ನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದ ಹರೀಶ್ ವಿರುದ್ಧ ಸೇಡು ತೀರಿಸಲು ಆರೋಪಿ ಈ ಕೃತ್ಯ ಎಸಗಿದ್ದನೆನ್ನಲಾಗಿದೆ.



ಎರಡು ಬಾರಿ ಹರೀಶ್ ಆರೋಪಿಯ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಜೀವ ಬೆದರಿಕೆ ಇರುವುದಾಗಿಯೂ ಹೇಳಿದ್ದರು. ತಿಂಗಳ ಹಿಂದೆಯೂ ಗಾಂಜಾ ಮಾಫಿಯಾದ ಉಪಟಳ ತಾಳಲಾರದೆ ಠಾಣೆಗೆ ದೂರು ನೀಡಿದ್ದರು. ಆದರೆ ಅಸಡ್ಡೆ ತೋರಿದ್ದ ಉಳ್ಳಾಲ ಪೊಲೀಸರು ನಿನ್ನೆ ಬೆಳಗ್ಗೆ ಆರೋಪಿಯನ್ನ ಠಾಣೆಗೆ ಕರೆಸಿ ವಿಚಾರಿಸಿ ಬಿಟ್ಟಿದ್ದರು. ಈ ಮೊದಲೇ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಹರೀಶ್ ಅವರ ಕೊಲೆಯತ್ನ ಪ್ರಕರಣ ನಡೆಯುತ್ತಿರಲಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ.
ಗಾಂಜಾ ಮಾಫಿಯಾ ವಿರುದ್ಧ ದೂರು ಕೊಟ್ಟಿದ್ದ ಕರಾಟೆ ಮಾಸ್ಟರ್ ಗೆ ಚೂರಿ ಇರಿತ ; ಉಳ್ಳಾಲ ಪೊಲೀಸರ ನಿರ್ಲಕ್ಷ್ಯ
The accused who stabbed a man and escaped from the spot, has been nabbed by police in Ullal. The incident took place on Tuesday October 19. It may be recalled, the accused, who is a minor and a resident of Uliya, stabbed Harish (42). It is learnt that the accused had a scuffle with Harish near his residence earlier.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm