ಬ್ರೇಕಿಂಗ್ ನ್ಯೂಸ್
20-10-21 03:06 pm Udupi Correspondent ಕರಾವಳಿ
ಉಡುಪಿ, ಅ.20: ಬ್ರಹ್ಮಾವರ ಠಾಣೆ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಕಾಣೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.
ಅನಾಸ್(16) ಮತ್ತು ಶ್ರೇಯಸ್ (18) ಮೃತ ವಿದ್ಯಾರ್ಥಿಗಳು. ಮಂಗಳವಾರ ಉಗ್ಗೇಲುಬೆಟ್ಟು ಮಡಿಸಾಲು ಎಂಬಲ್ಲಿ ಈಜಲೆಂದು ಸ್ವರ್ಣಾ ನದಿ ನೀರಿಗೆ ಇಳಿದಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿದ್ದರು. ಈ ಪೈಕಿ ಇಬ್ಬರು ಯುವಕರು ನೀರುಪಾಲಾಗಿದ್ದರೆ, ಓರ್ವ ಬಾಲಕ ಪಾರಾಗಿ ಬಂದಿದ್ದ.


ಆದರೆ, ನದಿಯಿಂದ ಪಾರಾಗಿ ಬಂದರೂ ಭಯದಿಂದಾಗಿ ಉಳಿದಿಬ್ಬರು ನೀರುಪಾಲಾದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇದರಿಂದ ಮಕ್ಕಳು ಮನೆಗೆ ಬಾರದೇ ಗಾಬರಿಗೊಂಡ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈಜಾಟಕ್ಕೆ ಹೋಗಿ ಮರಳಿದ್ದ ಬಾಲಕನ ವಿಚಾರಣೆ ವೇಳೆ ಜೊತೆಗೆ ತೆರಳಿದ್ದ ಇಬ್ಬರು ನೀರುಪಾಲಾದ ಬಗ್ಗೆ ತಿಳಿದುಬಂದಿದೆ. ಹೀಗಾಗಿ ನಿನ್ನೆ ಸಂಜೆಯಿಂದ ಸ್ವರ್ಣಾ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು.
ಈಜು ಪಟು ಈಶ್ವರ್ ಸೇರಿದಂತೆ ಅಗ್ನಿಶಾಮಕ ದಳವನ್ನು ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ, ಮಕ್ಕಳು ಪತ್ತೆ ಆಗಿರಲಿಲ್ಲ. ಇಂದು ಬೆಳಗ್ಗೆ ಹರಿಯುವ ನದಿಯಲ್ಲಿ ಇಬ್ಬರ ಶವ ತೇಲುತ್ತಿರುವುದು ಕಂಡುಬಂದಿದ್ದು ದಡಕ್ಕೆ ತಂದಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Two students, Shreyas and Anas, reportedly drowned in Madisalu rivulet when swimming on Tuesday October 19. Their bodies were recovered on Wednesday October 20 morning.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm