ಬ್ರೇಕಿಂಗ್ ನ್ಯೂಸ್
20-10-21 03:06 pm Udupi Correspondent ಕರಾವಳಿ
ಉಡುಪಿ, ಅ.20: ಬ್ರಹ್ಮಾವರ ಠಾಣೆ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಕಾಣೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.
ಅನಾಸ್(16) ಮತ್ತು ಶ್ರೇಯಸ್ (18) ಮೃತ ವಿದ್ಯಾರ್ಥಿಗಳು. ಮಂಗಳವಾರ ಉಗ್ಗೇಲುಬೆಟ್ಟು ಮಡಿಸಾಲು ಎಂಬಲ್ಲಿ ಈಜಲೆಂದು ಸ್ವರ್ಣಾ ನದಿ ನೀರಿಗೆ ಇಳಿದಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿದ್ದರು. ಈ ಪೈಕಿ ಇಬ್ಬರು ಯುವಕರು ನೀರುಪಾಲಾಗಿದ್ದರೆ, ಓರ್ವ ಬಾಲಕ ಪಾರಾಗಿ ಬಂದಿದ್ದ.
ಆದರೆ, ನದಿಯಿಂದ ಪಾರಾಗಿ ಬಂದರೂ ಭಯದಿಂದಾಗಿ ಉಳಿದಿಬ್ಬರು ನೀರುಪಾಲಾದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇದರಿಂದ ಮಕ್ಕಳು ಮನೆಗೆ ಬಾರದೇ ಗಾಬರಿಗೊಂಡ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈಜಾಟಕ್ಕೆ ಹೋಗಿ ಮರಳಿದ್ದ ಬಾಲಕನ ವಿಚಾರಣೆ ವೇಳೆ ಜೊತೆಗೆ ತೆರಳಿದ್ದ ಇಬ್ಬರು ನೀರುಪಾಲಾದ ಬಗ್ಗೆ ತಿಳಿದುಬಂದಿದೆ. ಹೀಗಾಗಿ ನಿನ್ನೆ ಸಂಜೆಯಿಂದ ಸ್ವರ್ಣಾ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು.
ಈಜು ಪಟು ಈಶ್ವರ್ ಸೇರಿದಂತೆ ಅಗ್ನಿಶಾಮಕ ದಳವನ್ನು ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ, ಮಕ್ಕಳು ಪತ್ತೆ ಆಗಿರಲಿಲ್ಲ. ಇಂದು ಬೆಳಗ್ಗೆ ಹರಿಯುವ ನದಿಯಲ್ಲಿ ಇಬ್ಬರ ಶವ ತೇಲುತ್ತಿರುವುದು ಕಂಡುಬಂದಿದ್ದು ದಡಕ್ಕೆ ತಂದಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Two students, Shreyas and Anas, reportedly drowned in Madisalu rivulet when swimming on Tuesday October 19. Their bodies were recovered on Wednesday October 20 morning.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm