ಬ್ರೇಕಿಂಗ್ ನ್ಯೂಸ್
21-10-21 08:40 pm Mangalore Reporter ಕರಾವಳಿ
ಮಂಗಳೂರು, ಅ.21: ಕೇಸರಿ ಹಾಕಿದವರು ರಾಷ್ಟ್ರ ವಿರೋಧಿಗಳು ಎಂದಿದ್ದ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ಹೇಳಿಕೆಗೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ.
ಅವರು ಪ್ರತಿನಿಧಿಸುವ ಪಕ್ಷವೇ ನೆಲೆ ಇಲ್ಲದಾಗುತ್ತಿದೆ. ಅದರ ಜೊತೆಗೆ ಐ ಹೋಗಿ ವಾನ್ ಅಷ್ಟೇ ಆಗಿದ್ದಾರೆ. ಅವರಿಗೂ ನೆಲೆ ಇಲ್ಲದ ಸ್ಥಿತಿ. ಅದರ ನಡುವೆ, ಕೇಸರಿ ಬಗ್ಗೆ ಟೀಕಿಸಲು ಹೋದರೆ ಅವರ ಭವಿಷ್ಯವೇ ಮಂಕಾಗಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಇದಲ್ಲದೆ, ಇವರ ಇತಿಹಾಸದ ಬಗ್ಗೆ ಹೇಳಲು ಹೋದರೆ, ಇವರೇ ಕೇಸರಿ ಹೆಣ್ಣನ್ನು ಮದುವೆಯಾದವರು. ಇವರ ಮನೆಯಲ್ಲೇ ಕೇಸರಿ ಹೆಣ್ಣನ್ನು ಮತಾಂತರ ಮಾಡಿದ್ದಾರೆ. ಕೇಸರಿ ಹೆಣ್ಣನ್ನು ಮನೆಯಲ್ಲಿ ಇಟ್ಟುಕೊಂಡು ಕೇಸರಿ ಹಾಕುವವರು, ಕೇಸರಿ ಬಣ್ಣದ ಬಗ್ಗೆ ಮಾತನಾಡುತ್ತಾರೆ. ಕೇಸರಿಯನ್ನು ಬಗಲಲ್ಲಿಟ್ಟುಕೊಂಡು ಇವರು ಕೇಸರಿಗಳನ್ನೇ ರಾಷ್ಟ್ರ ದ್ರೋಹಿಗಳೆನ್ನುವುದು ಎಷ್ಟು ಸರಿ ಎಂದು ರಾಜಶೇಖರಾನಂದ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಟಿವಿ ಮಾಧ್ಯಮದ ಡಿಬೇಟ್ ನಲ್ಲಿ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ, ಕೇಸರಿ ಹಾಕಿದವರನ್ನು ತೆಗಳುವ ಭರದಲ್ಲಿ ಅವರೆಲ್ಲ ರಾಷ್ಟ್ರ ವಿರೋಧಿಗಳು. ಇಂಥವರಿಂದಲೇ ದೇಶದಲ್ಲಿ ದೇಶದ್ರೋಹಿ ಚಟುವಟಿಕೆ ಆಗುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಹಿಂದು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ.
Mangalore Rajashekarananda swami slams congress Ivan Dsouza says his wife is Hindu he converted her and made her as Christians. The controversy sparked out after Ivan Dsouza made comment on Kesari Shawl saying those who wear it are terrorist.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm