ಬ್ರೇಕಿಂಗ್ ನ್ಯೂಸ್
21-10-21 08:40 pm Mangalore Reporter ಕರಾವಳಿ
ಮಂಗಳೂರು, ಅ.21: ಕೇಸರಿ ಹಾಕಿದವರು ರಾಷ್ಟ್ರ ವಿರೋಧಿಗಳು ಎಂದಿದ್ದ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ಹೇಳಿಕೆಗೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ.
ಅವರು ಪ್ರತಿನಿಧಿಸುವ ಪಕ್ಷವೇ ನೆಲೆ ಇಲ್ಲದಾಗುತ್ತಿದೆ. ಅದರ ಜೊತೆಗೆ ಐ ಹೋಗಿ ವಾನ್ ಅಷ್ಟೇ ಆಗಿದ್ದಾರೆ. ಅವರಿಗೂ ನೆಲೆ ಇಲ್ಲದ ಸ್ಥಿತಿ. ಅದರ ನಡುವೆ, ಕೇಸರಿ ಬಗ್ಗೆ ಟೀಕಿಸಲು ಹೋದರೆ ಅವರ ಭವಿಷ್ಯವೇ ಮಂಕಾಗಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಇದಲ್ಲದೆ, ಇವರ ಇತಿಹಾಸದ ಬಗ್ಗೆ ಹೇಳಲು ಹೋದರೆ, ಇವರೇ ಕೇಸರಿ ಹೆಣ್ಣನ್ನು ಮದುವೆಯಾದವರು. ಇವರ ಮನೆಯಲ್ಲೇ ಕೇಸರಿ ಹೆಣ್ಣನ್ನು ಮತಾಂತರ ಮಾಡಿದ್ದಾರೆ. ಕೇಸರಿ ಹೆಣ್ಣನ್ನು ಮನೆಯಲ್ಲಿ ಇಟ್ಟುಕೊಂಡು ಕೇಸರಿ ಹಾಕುವವರು, ಕೇಸರಿ ಬಣ್ಣದ ಬಗ್ಗೆ ಮಾತನಾಡುತ್ತಾರೆ. ಕೇಸರಿಯನ್ನು ಬಗಲಲ್ಲಿಟ್ಟುಕೊಂಡು ಇವರು ಕೇಸರಿಗಳನ್ನೇ ರಾಷ್ಟ್ರ ದ್ರೋಹಿಗಳೆನ್ನುವುದು ಎಷ್ಟು ಸರಿ ಎಂದು ರಾಜಶೇಖರಾನಂದ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಟಿವಿ ಮಾಧ್ಯಮದ ಡಿಬೇಟ್ ನಲ್ಲಿ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ, ಕೇಸರಿ ಹಾಕಿದವರನ್ನು ತೆಗಳುವ ಭರದಲ್ಲಿ ಅವರೆಲ್ಲ ರಾಷ್ಟ್ರ ವಿರೋಧಿಗಳು. ಇಂಥವರಿಂದಲೇ ದೇಶದಲ್ಲಿ ದೇಶದ್ರೋಹಿ ಚಟುವಟಿಕೆ ಆಗುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಹಿಂದು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ.
Mangalore Rajashekarananda swami slams congress Ivan Dsouza says his wife is Hindu he converted her and made her as Christians. The controversy sparked out after Ivan Dsouza made comment on Kesari Shawl saying those who wear it are terrorist.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm