ಬ್ರೇಕಿಂಗ್ ನ್ಯೂಸ್
21-10-21 08:40 pm Mangalore Reporter ಕರಾವಳಿ
ಮಂಗಳೂರು, ಅ.21: ಕೇಸರಿ ಹಾಕಿದವರು ರಾಷ್ಟ್ರ ವಿರೋಧಿಗಳು ಎಂದಿದ್ದ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ಹೇಳಿಕೆಗೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ.
ಅವರು ಪ್ರತಿನಿಧಿಸುವ ಪಕ್ಷವೇ ನೆಲೆ ಇಲ್ಲದಾಗುತ್ತಿದೆ. ಅದರ ಜೊತೆಗೆ ಐ ಹೋಗಿ ವಾನ್ ಅಷ್ಟೇ ಆಗಿದ್ದಾರೆ. ಅವರಿಗೂ ನೆಲೆ ಇಲ್ಲದ ಸ್ಥಿತಿ. ಅದರ ನಡುವೆ, ಕೇಸರಿ ಬಗ್ಗೆ ಟೀಕಿಸಲು ಹೋದರೆ ಅವರ ಭವಿಷ್ಯವೇ ಮಂಕಾಗಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಇದಲ್ಲದೆ, ಇವರ ಇತಿಹಾಸದ ಬಗ್ಗೆ ಹೇಳಲು ಹೋದರೆ, ಇವರೇ ಕೇಸರಿ ಹೆಣ್ಣನ್ನು ಮದುವೆಯಾದವರು. ಇವರ ಮನೆಯಲ್ಲೇ ಕೇಸರಿ ಹೆಣ್ಣನ್ನು ಮತಾಂತರ ಮಾಡಿದ್ದಾರೆ. ಕೇಸರಿ ಹೆಣ್ಣನ್ನು ಮನೆಯಲ್ಲಿ ಇಟ್ಟುಕೊಂಡು ಕೇಸರಿ ಹಾಕುವವರು, ಕೇಸರಿ ಬಣ್ಣದ ಬಗ್ಗೆ ಮಾತನಾಡುತ್ತಾರೆ. ಕೇಸರಿಯನ್ನು ಬಗಲಲ್ಲಿಟ್ಟುಕೊಂಡು ಇವರು ಕೇಸರಿಗಳನ್ನೇ ರಾಷ್ಟ್ರ ದ್ರೋಹಿಗಳೆನ್ನುವುದು ಎಷ್ಟು ಸರಿ ಎಂದು ರಾಜಶೇಖರಾನಂದ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಟಿವಿ ಮಾಧ್ಯಮದ ಡಿಬೇಟ್ ನಲ್ಲಿ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ, ಕೇಸರಿ ಹಾಕಿದವರನ್ನು ತೆಗಳುವ ಭರದಲ್ಲಿ ಅವರೆಲ್ಲ ರಾಷ್ಟ್ರ ವಿರೋಧಿಗಳು. ಇಂಥವರಿಂದಲೇ ದೇಶದಲ್ಲಿ ದೇಶದ್ರೋಹಿ ಚಟುವಟಿಕೆ ಆಗುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಹಿಂದು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ.
Mangalore Rajashekarananda swami slams congress Ivan Dsouza says his wife is Hindu he converted her and made her as Christians. The controversy sparked out after Ivan Dsouza made comment on Kesari Shawl saying those who wear it are terrorist.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm