ಬ್ರೇಕಿಂಗ್ ನ್ಯೂಸ್
11-09-20 05:22 pm Mangalore Correspondent ಕರಾವಳಿ
ಉಡುಪಿ, ಸೆಪ್ಟೆಂಬರ್ 11: ಅಷ್ಟಮಿ ಬಂತಂದ್ರೆ ಪ್ರತಿ ವರ್ಷ ಉಡುಪಿಯಲ್ಲಿ ವೇಷಗಳದ್ದೇ ಅಬ್ಬರ. ಆದ್ರೆ ಈ ಬಾರಿ ಕೊರೊನಾದಿಂದಾಗಿ ಕೃಷ್ಣನೂರಿನಲ್ಲಿ ವೇಷಗಳ ಅಬ್ಬರಕ್ಕೆ ಬ್ರೇಕ್ ಬಿದ್ದಿದೆ. ಆದರೆ ಪ್ರತೀ ಬಾರಿ ವಿಶಿಷ್ಟ ವೇಷದ ಮೂಲಕ ಗಮನ ಸೆಳೆಯುವ ರವಿ ಕಟಪಾಡಿ ಈ ಬಾರಿ ಹಾಲಿವುಡ್ ಡೆವಿಲ್ ಆಗಿ ಮಿಂಚುತ್ತಿದ್ದಾರೆ.
ರವಿ ಕಟಪಾಡಿ ಈ ಬಾರಿ ಕೊರೊನಾ ವಿರುದ್ಧ ಅರಿವು ಮೂಡಿಸಲು ವಿಶೇಷ ವೇಷದ ಮೂಲಕ ಸುದ್ದಿಯಾಗ್ತಿದ್ದಾರೆ. ಹಾಲಿವುಡ್ ಡೆವಿಲ್ ಎನ್ನುವ ಹೆಸರಲ್ಲಿ ವಿಶಿಷ್ಟ ವೇಷ ತೊಟ್ಟಿರುವ ರವಿಯವರು, ಎರಡು ದಿನಗಳ ಕಾಲ ಹಳ್ಳಿ ಹಳ್ಳಿಗೆ ತೆರಳಿ ಕೊರೊನಾ ವೇಷದ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ.

ಪ್ರತಿವರ್ಷ ರವಿ ವಿಶೇಷ ವೇಷಗಳನ್ನು ಧರಿಸಿ ಹಣ ಸಂಗ್ರಹಿಸಿ ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದರು. ಈ ಬಾರಿ ಮಾತ್ರ ಕೊರೊನಾದಿಂದಾಗಿ ಫಂಡ್ ಕಲೆಕ್ಟ್ ಮಾಡುವುದನ್ನು ನಿಲ್ಲಿಸಿದ್ದಾರೆ. ಈವರೆಗೆ ಕಷ್ಟದಲ್ಲಿರುವ ಮಂದಿ ಮತ್ತು ಭೀಕರ ಕಾಯಿಲೆಯಿಂದ ಬಳಲುತ್ತಿರುವ 58 ಮಂದಿಗೆ ಸುಮಾರು 50 ಲಕ್ಷಕ್ಕೂ ಹೆಚ್ಚು ಸಹಾಯವನ್ನು ರವಿ ಕಟಪಾಡಿ ಮಾಡಿದ್ದಾರೆ.
ವೃತ್ತಿಯಲ್ಲಿ ಕಟ್ಟಡ ಕಾರ್ಮಿಕನಾಗಿ ದುಡಿಯುತ್ತಿರುವ ರವಿ ಕಟಪಾಡಿ ಅಷ್ಟಮಿ ಬಂದ ಕೂಡಲೇ ಅವರ ತಂಡದೊಂದಿಗೆ ವಿಶೇಷ ವೇಷದ ಮೂಲಕ ಗಮನ ಸೆಳೆಯುತ್ತಾರೆ. ರವಿಯವರ ಸಾಮಾಜಿಕ ಕಾಳಜಿ ಜೊತೆಗೆ ಅಪರೂಪದ ವೇಷಭೂಷಣ ಜನರ ಮನಗೆದ್ದಿದೆ.
Join our WhatsApp group for latest news updates
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm