ಬ್ರೇಕಿಂಗ್ ನ್ಯೂಸ್
11-09-20 05:22 pm Mangalore Correspondent ಕರಾವಳಿ
ಉಡುಪಿ, ಸೆಪ್ಟೆಂಬರ್ 11: ಅಷ್ಟಮಿ ಬಂತಂದ್ರೆ ಪ್ರತಿ ವರ್ಷ ಉಡುಪಿಯಲ್ಲಿ ವೇಷಗಳದ್ದೇ ಅಬ್ಬರ. ಆದ್ರೆ ಈ ಬಾರಿ ಕೊರೊನಾದಿಂದಾಗಿ ಕೃಷ್ಣನೂರಿನಲ್ಲಿ ವೇಷಗಳ ಅಬ್ಬರಕ್ಕೆ ಬ್ರೇಕ್ ಬಿದ್ದಿದೆ. ಆದರೆ ಪ್ರತೀ ಬಾರಿ ವಿಶಿಷ್ಟ ವೇಷದ ಮೂಲಕ ಗಮನ ಸೆಳೆಯುವ ರವಿ ಕಟಪಾಡಿ ಈ ಬಾರಿ ಹಾಲಿವುಡ್ ಡೆವಿಲ್ ಆಗಿ ಮಿಂಚುತ್ತಿದ್ದಾರೆ.
ರವಿ ಕಟಪಾಡಿ ಈ ಬಾರಿ ಕೊರೊನಾ ವಿರುದ್ಧ ಅರಿವು ಮೂಡಿಸಲು ವಿಶೇಷ ವೇಷದ ಮೂಲಕ ಸುದ್ದಿಯಾಗ್ತಿದ್ದಾರೆ. ಹಾಲಿವುಡ್ ಡೆವಿಲ್ ಎನ್ನುವ ಹೆಸರಲ್ಲಿ ವಿಶಿಷ್ಟ ವೇಷ ತೊಟ್ಟಿರುವ ರವಿಯವರು, ಎರಡು ದಿನಗಳ ಕಾಲ ಹಳ್ಳಿ ಹಳ್ಳಿಗೆ ತೆರಳಿ ಕೊರೊನಾ ವೇಷದ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ.

ಪ್ರತಿವರ್ಷ ರವಿ ವಿಶೇಷ ವೇಷಗಳನ್ನು ಧರಿಸಿ ಹಣ ಸಂಗ್ರಹಿಸಿ ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದರು. ಈ ಬಾರಿ ಮಾತ್ರ ಕೊರೊನಾದಿಂದಾಗಿ ಫಂಡ್ ಕಲೆಕ್ಟ್ ಮಾಡುವುದನ್ನು ನಿಲ್ಲಿಸಿದ್ದಾರೆ. ಈವರೆಗೆ ಕಷ್ಟದಲ್ಲಿರುವ ಮಂದಿ ಮತ್ತು ಭೀಕರ ಕಾಯಿಲೆಯಿಂದ ಬಳಲುತ್ತಿರುವ 58 ಮಂದಿಗೆ ಸುಮಾರು 50 ಲಕ್ಷಕ್ಕೂ ಹೆಚ್ಚು ಸಹಾಯವನ್ನು ರವಿ ಕಟಪಾಡಿ ಮಾಡಿದ್ದಾರೆ.
ವೃತ್ತಿಯಲ್ಲಿ ಕಟ್ಟಡ ಕಾರ್ಮಿಕನಾಗಿ ದುಡಿಯುತ್ತಿರುವ ರವಿ ಕಟಪಾಡಿ ಅಷ್ಟಮಿ ಬಂದ ಕೂಡಲೇ ಅವರ ತಂಡದೊಂದಿಗೆ ವಿಶೇಷ ವೇಷದ ಮೂಲಕ ಗಮನ ಸೆಳೆಯುತ್ತಾರೆ. ರವಿಯವರ ಸಾಮಾಜಿಕ ಕಾಳಜಿ ಜೊತೆಗೆ ಅಪರೂಪದ ವೇಷಭೂಷಣ ಜನರ ಮನಗೆದ್ದಿದೆ.
Join our WhatsApp group for latest news updates
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am