ಬ್ರೇಕಿಂಗ್ ನ್ಯೂಸ್
11-09-20 05:22 pm Mangalore Correspondent ಕರಾವಳಿ
ಉಡುಪಿ, ಸೆಪ್ಟೆಂಬರ್ 11: ಅಷ್ಟಮಿ ಬಂತಂದ್ರೆ ಪ್ರತಿ ವರ್ಷ ಉಡುಪಿಯಲ್ಲಿ ವೇಷಗಳದ್ದೇ ಅಬ್ಬರ. ಆದ್ರೆ ಈ ಬಾರಿ ಕೊರೊನಾದಿಂದಾಗಿ ಕೃಷ್ಣನೂರಿನಲ್ಲಿ ವೇಷಗಳ ಅಬ್ಬರಕ್ಕೆ ಬ್ರೇಕ್ ಬಿದ್ದಿದೆ. ಆದರೆ ಪ್ರತೀ ಬಾರಿ ವಿಶಿಷ್ಟ ವೇಷದ ಮೂಲಕ ಗಮನ ಸೆಳೆಯುವ ರವಿ ಕಟಪಾಡಿ ಈ ಬಾರಿ ಹಾಲಿವುಡ್ ಡೆವಿಲ್ ಆಗಿ ಮಿಂಚುತ್ತಿದ್ದಾರೆ.
ರವಿ ಕಟಪಾಡಿ ಈ ಬಾರಿ ಕೊರೊನಾ ವಿರುದ್ಧ ಅರಿವು ಮೂಡಿಸಲು ವಿಶೇಷ ವೇಷದ ಮೂಲಕ ಸುದ್ದಿಯಾಗ್ತಿದ್ದಾರೆ. ಹಾಲಿವುಡ್ ಡೆವಿಲ್ ಎನ್ನುವ ಹೆಸರಲ್ಲಿ ವಿಶಿಷ್ಟ ವೇಷ ತೊಟ್ಟಿರುವ ರವಿಯವರು, ಎರಡು ದಿನಗಳ ಕಾಲ ಹಳ್ಳಿ ಹಳ್ಳಿಗೆ ತೆರಳಿ ಕೊರೊನಾ ವೇಷದ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ.
ಪ್ರತಿವರ್ಷ ರವಿ ವಿಶೇಷ ವೇಷಗಳನ್ನು ಧರಿಸಿ ಹಣ ಸಂಗ್ರಹಿಸಿ ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದರು. ಈ ಬಾರಿ ಮಾತ್ರ ಕೊರೊನಾದಿಂದಾಗಿ ಫಂಡ್ ಕಲೆಕ್ಟ್ ಮಾಡುವುದನ್ನು ನಿಲ್ಲಿಸಿದ್ದಾರೆ. ಈವರೆಗೆ ಕಷ್ಟದಲ್ಲಿರುವ ಮಂದಿ ಮತ್ತು ಭೀಕರ ಕಾಯಿಲೆಯಿಂದ ಬಳಲುತ್ತಿರುವ 58 ಮಂದಿಗೆ ಸುಮಾರು 50 ಲಕ್ಷಕ್ಕೂ ಹೆಚ್ಚು ಸಹಾಯವನ್ನು ರವಿ ಕಟಪಾಡಿ ಮಾಡಿದ್ದಾರೆ.
ವೃತ್ತಿಯಲ್ಲಿ ಕಟ್ಟಡ ಕಾರ್ಮಿಕನಾಗಿ ದುಡಿಯುತ್ತಿರುವ ರವಿ ಕಟಪಾಡಿ ಅಷ್ಟಮಿ ಬಂದ ಕೂಡಲೇ ಅವರ ತಂಡದೊಂದಿಗೆ ವಿಶೇಷ ವೇಷದ ಮೂಲಕ ಗಮನ ಸೆಳೆಯುತ್ತಾರೆ. ರವಿಯವರ ಸಾಮಾಜಿಕ ಕಾಳಜಿ ಜೊತೆಗೆ ಅಪರೂಪದ ವೇಷಭೂಷಣ ಜನರ ಮನಗೆದ್ದಿದೆ.
Join our WhatsApp group for latest news updates
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:02 pm
Mangalore Correspondent
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm