ಬ್ರೇಕಿಂಗ್ ನ್ಯೂಸ್
24-10-21 11:09 pm Mangalore Reporter ಕರಾವಳಿ
ಮಂಗಳೂರು, ಅ.24 : ಮನೆಯಿಂದ ನಾಪತ್ತೆಯಾಗಿದ್ದ 11 ವರ್ಷದ ಬಾಲಕಿಯೊಬ್ಬಳು ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕುದ್ರೋಳಿಯಲ್ಲಿ ನಡೆದಿದೆ.
ಕುದ್ರೋಳಿ ಮಸೀದಿಯ ಬಳಿಯ ನಿವಾಸಿ ಸಲಾಂ ಎಂಬವರ ಪುತ್ರಿ ಮುಫೀದಾ (11) ಮೃತ ಬಾಲಕಿ. ಮುಫೀದಾ ಭಾನುವಾರ ಬೆಳಗ್ಗೆ 8 ಗಂಟೆಗೆ ಮನೆಯಿಂದ ಹೊರಗೆ ತೆರಳಿದ್ದವಳು ನಾಪತ್ತೆಯಾಗಿದ್ದಳು. ಆಬಳಿಕ ಮನೆಮಂದಿ ಹುಡುಕಾಡಿದ್ದು ಪೊಲೀಸರಿಗೂ ಮಾಹಿತಿ ನೀಡಿದ್ದರು.
ಮನೆಬಳಿಯ ರಸ್ತೆಯ ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಬಾಲಕಿ ಬೆಳಗ್ಗೆ ನದಿಯ ಕಡೆಗೆ ನಡೆದು ಹೋಗುತ್ತಿರುವುದು ಕಂಡುಬಂದಿದೆ. ಮನೆಯಿಂದ 200 ಮೀಟರ್ ದೂರದಲ್ಲಿ ನದಿ ಇದ್ದು ಸ್ಥಳೀಯರು ಅಲ್ಲಿ ಹುಡುಕಾಟ ನಡೆಸಿದ್ದಾರೆ. ನದಿಯಲ್ಲಿ ಸಂಜೆ ವೇಳೆಗೆ ಶವ ಪತ್ತೆಯಾಗಿದೆ.
ಬಾಲಕಿ ಮಾನಸಿಕ ಅಸ್ವಸ್ಥ ಸಮಸ್ಯೆಯಿಂದ ಬಳಲುತ್ತಿದ್ದು ಬೆಳಗ್ಗೆ ಬಾಗಿಲು ತೆರೆದು ಹೊರಗೆ ತೆರಳಿದ್ದಳು. ಮನೆಮಂದಿ ಬೇರೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ಹುಡುಗಿ ಹೊರಗೆ ತೆರಳಿದ್ದು ಗೊತ್ತಾಗಿರಲಿಲ್ಲ. ಬಂದರು ಪೊಲೀಸರು ಸ್ಥಳಕ್ಕಾಗಮಿಸಿ ಶವದ ಪೋಸ್ಟ್ ಮಾರ್ಟಂ ನಡೆಸಲು ವೆನ್ಲಾಕ್ ಆಸ್ಪತ್ರೆಗೆ ನೀಡಿದ್ದಾರೆ. ಬಾಲಕಿಯೇ ನದಿಗೆ ಬಿದ್ದಿದ್ದಾಳೆಯೇ, ಘಟನೆ ಹೇಗೆ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ.
An 11-year-old girl, who went missing from her home on the morning of Sunday, October 24 was found dead in a river near her house in the afternoon.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm