ಬ್ರೇಕಿಂಗ್ ನ್ಯೂಸ್
24-10-21 11:09 pm Mangalore Reporter ಕರಾವಳಿ
ಮಂಗಳೂರು, ಅ.24 : ಮನೆಯಿಂದ ನಾಪತ್ತೆಯಾಗಿದ್ದ 11 ವರ್ಷದ ಬಾಲಕಿಯೊಬ್ಬಳು ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕುದ್ರೋಳಿಯಲ್ಲಿ ನಡೆದಿದೆ.
ಕುದ್ರೋಳಿ ಮಸೀದಿಯ ಬಳಿಯ ನಿವಾಸಿ ಸಲಾಂ ಎಂಬವರ ಪುತ್ರಿ ಮುಫೀದಾ (11) ಮೃತ ಬಾಲಕಿ. ಮುಫೀದಾ ಭಾನುವಾರ ಬೆಳಗ್ಗೆ 8 ಗಂಟೆಗೆ ಮನೆಯಿಂದ ಹೊರಗೆ ತೆರಳಿದ್ದವಳು ನಾಪತ್ತೆಯಾಗಿದ್ದಳು. ಆಬಳಿಕ ಮನೆಮಂದಿ ಹುಡುಕಾಡಿದ್ದು ಪೊಲೀಸರಿಗೂ ಮಾಹಿತಿ ನೀಡಿದ್ದರು.
ಮನೆಬಳಿಯ ರಸ್ತೆಯ ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಬಾಲಕಿ ಬೆಳಗ್ಗೆ ನದಿಯ ಕಡೆಗೆ ನಡೆದು ಹೋಗುತ್ತಿರುವುದು ಕಂಡುಬಂದಿದೆ. ಮನೆಯಿಂದ 200 ಮೀಟರ್ ದೂರದಲ್ಲಿ ನದಿ ಇದ್ದು ಸ್ಥಳೀಯರು ಅಲ್ಲಿ ಹುಡುಕಾಟ ನಡೆಸಿದ್ದಾರೆ. ನದಿಯಲ್ಲಿ ಸಂಜೆ ವೇಳೆಗೆ ಶವ ಪತ್ತೆಯಾಗಿದೆ.
ಬಾಲಕಿ ಮಾನಸಿಕ ಅಸ್ವಸ್ಥ ಸಮಸ್ಯೆಯಿಂದ ಬಳಲುತ್ತಿದ್ದು ಬೆಳಗ್ಗೆ ಬಾಗಿಲು ತೆರೆದು ಹೊರಗೆ ತೆರಳಿದ್ದಳು. ಮನೆಮಂದಿ ಬೇರೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ಹುಡುಗಿ ಹೊರಗೆ ತೆರಳಿದ್ದು ಗೊತ್ತಾಗಿರಲಿಲ್ಲ. ಬಂದರು ಪೊಲೀಸರು ಸ್ಥಳಕ್ಕಾಗಮಿಸಿ ಶವದ ಪೋಸ್ಟ್ ಮಾರ್ಟಂ ನಡೆಸಲು ವೆನ್ಲಾಕ್ ಆಸ್ಪತ್ರೆಗೆ ನೀಡಿದ್ದಾರೆ. ಬಾಲಕಿಯೇ ನದಿಗೆ ಬಿದ್ದಿದ್ದಾಳೆಯೇ, ಘಟನೆ ಹೇಗೆ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ.
An 11-year-old girl, who went missing from her home on the morning of Sunday, October 24 was found dead in a river near her house in the afternoon.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am