ಬ್ರೇಕಿಂಗ್ ನ್ಯೂಸ್
26-10-21 04:44 pm Mangalore Reporter ಕರಾವಳಿ
ಮಂಗಳೂರು, ಅ.26: ಭಾರೀ ಗಾತ್ರದ ವೇಲ್ ಶಾರ್ಕ್ ಮೀನೊಂದು ಬಲೆಗೆ ಬಿದ್ದಿದ್ದು, ಅದನ್ನು ಮೀನುಗಾರರು ಮರಳಿ ಸುರಕ್ಷಿತವಾಗಿ ಸಮುದ್ರಕ್ಕೆ ಬಿಟ್ಟಿದ್ದಾರೆ. ಮಂಗಳೂರಿನಿಂದ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಎನ್ನುವ ಬೋಟಿನಲ್ಲಿ 1500 ಕೇಜಿ ತೂಕದ ಮೀನು ಬಲೆಗೆ ಬಿದ್ದಿತ್ತು.
ವೇಲ್ ಶಾರ್ಕ್ ಮೀನುಗಳನ್ನು ಹಿಡಿಯುವುದು ನಿಷೇಧವಿದ್ದು, ಅಕಸ್ಮಾತ್ತಾಗಿ ಬಲೆಗೆ ಭಾರೀ ಗಾತ್ರದ ಮೀನು ಬಿದ್ದಿತ್ತು. ಆನಂತರ, ಮೀನನ್ನು ಬೋಟಿಗೆ ಎಳೆದು ಅದರಲ್ಲಿ ಹಿಡಿದಿದ್ದ ಬಲೆಗಳನ್ನು ಕಟ್ ಮಾಡಿ, ಮತ್ತೆ ಸಮುದ್ರಕ್ಕೆ ಬಿಡಲಾಗಿದೆ. ಎರಡು ಬೋಟ್ ಗಳ ಮೂಲಕ ಮೀನನ್ನು ಮರಳಿ ಸಮುದ್ರಕ್ಕೆ ಬಿಡುವ ಕಾರ್ಯಾಚರಣೆ ನಡೆಸಲಾಯಿತು.
ಮಂಗಳೂರಿನಿಂದ 50 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯೆ ಎರಡು ಬೋಟ್ ಗಳನ್ನು ಅಕ್ಕಪಕ್ಕ ನಿಲ್ಲಿಸಿ, ಯಶಸ್ವಿಯಾಗಿ ಮೀನನ್ನು ಮರಳಿ ಸಮುದ್ರಕ್ಕೆ ಬಿಡಲಾಗಿದೆ. ಒಂದು ಬೋಟಿನಲ್ಲಿ ಕ್ರೇನ್ ನಿಲ್ಲಿಸಿ, ಅದನ್ನು ಹೊರಕ್ಕೆ ಎಳೆದು ಹಾಕುವ ದೃಶ್ಯವನ್ನು ಮೊಬೈಲಿನಲ್ಲಿ ಸೆರೆಹಿಡಿದಿದ್ದು, ಅದೀಗ ವೈರಲ್ ಆಗಿದೆ.
ಶಾರ್ಕ್ ಮತ್ತು ವೇಲ್ ನಲ್ಲಿ ವಿವಿಧ ರೀತಿಯ ಪ್ರಭೇದಗಳಿದ್ದು, ಆ ಪೈಕಿ ವೇಲ್ ಶಾರ್ಕ್ ಅನ್ನುವುದು ಕೂಡ ಒಂದು. ಈ ರೀತಿಯ ಮೀನುಗಳು ಬೃಹತ್ ಗಾತ್ರವನ್ನು ಹೊಂದಿರುತ್ತವೆ. ಈ ಮೀನುಗಳ ಸಂತತಿ ಕಡಿಮೆಯಾಗುತ್ತಿರುವುದರಿಂದ ಇದನ್ನು ಹಿಡಿಯುವುದು, ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮೀನುಗಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.
A huge fish got caught in a fishnet that was spread out by the fishermen in the Arabian Sea. The video of the fish has become viral on social media sites. This fish was caught by the fishermen of a boat titled Sagar. This boat had left for deep sea fishing from the fishing port here.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm