ಬ್ರೇಕಿಂಗ್ ನ್ಯೂಸ್
26-10-21 04:44 pm Mangalore Reporter ಕರಾವಳಿ
ಮಂಗಳೂರು, ಅ.26: ಭಾರೀ ಗಾತ್ರದ ವೇಲ್ ಶಾರ್ಕ್ ಮೀನೊಂದು ಬಲೆಗೆ ಬಿದ್ದಿದ್ದು, ಅದನ್ನು ಮೀನುಗಾರರು ಮರಳಿ ಸುರಕ್ಷಿತವಾಗಿ ಸಮುದ್ರಕ್ಕೆ ಬಿಟ್ಟಿದ್ದಾರೆ. ಮಂಗಳೂರಿನಿಂದ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಎನ್ನುವ ಬೋಟಿನಲ್ಲಿ 1500 ಕೇಜಿ ತೂಕದ ಮೀನು ಬಲೆಗೆ ಬಿದ್ದಿತ್ತು.
ವೇಲ್ ಶಾರ್ಕ್ ಮೀನುಗಳನ್ನು ಹಿಡಿಯುವುದು ನಿಷೇಧವಿದ್ದು, ಅಕಸ್ಮಾತ್ತಾಗಿ ಬಲೆಗೆ ಭಾರೀ ಗಾತ್ರದ ಮೀನು ಬಿದ್ದಿತ್ತು. ಆನಂತರ, ಮೀನನ್ನು ಬೋಟಿಗೆ ಎಳೆದು ಅದರಲ್ಲಿ ಹಿಡಿದಿದ್ದ ಬಲೆಗಳನ್ನು ಕಟ್ ಮಾಡಿ, ಮತ್ತೆ ಸಮುದ್ರಕ್ಕೆ ಬಿಡಲಾಗಿದೆ. ಎರಡು ಬೋಟ್ ಗಳ ಮೂಲಕ ಮೀನನ್ನು ಮರಳಿ ಸಮುದ್ರಕ್ಕೆ ಬಿಡುವ ಕಾರ್ಯಾಚರಣೆ ನಡೆಸಲಾಯಿತು.
ಮಂಗಳೂರಿನಿಂದ 50 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯೆ ಎರಡು ಬೋಟ್ ಗಳನ್ನು ಅಕ್ಕಪಕ್ಕ ನಿಲ್ಲಿಸಿ, ಯಶಸ್ವಿಯಾಗಿ ಮೀನನ್ನು ಮರಳಿ ಸಮುದ್ರಕ್ಕೆ ಬಿಡಲಾಗಿದೆ. ಒಂದು ಬೋಟಿನಲ್ಲಿ ಕ್ರೇನ್ ನಿಲ್ಲಿಸಿ, ಅದನ್ನು ಹೊರಕ್ಕೆ ಎಳೆದು ಹಾಕುವ ದೃಶ್ಯವನ್ನು ಮೊಬೈಲಿನಲ್ಲಿ ಸೆರೆಹಿಡಿದಿದ್ದು, ಅದೀಗ ವೈರಲ್ ಆಗಿದೆ.
ಶಾರ್ಕ್ ಮತ್ತು ವೇಲ್ ನಲ್ಲಿ ವಿವಿಧ ರೀತಿಯ ಪ್ರಭೇದಗಳಿದ್ದು, ಆ ಪೈಕಿ ವೇಲ್ ಶಾರ್ಕ್ ಅನ್ನುವುದು ಕೂಡ ಒಂದು. ಈ ರೀತಿಯ ಮೀನುಗಳು ಬೃಹತ್ ಗಾತ್ರವನ್ನು ಹೊಂದಿರುತ್ತವೆ. ಈ ಮೀನುಗಳ ಸಂತತಿ ಕಡಿಮೆಯಾಗುತ್ತಿರುವುದರಿಂದ ಇದನ್ನು ಹಿಡಿಯುವುದು, ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮೀನುಗಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.
A huge fish got caught in a fishnet that was spread out by the fishermen in the Arabian Sea. The video of the fish has become viral on social media sites. This fish was caught by the fishermen of a boat titled Sagar. This boat had left for deep sea fishing from the fishing port here.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm