ಬ್ರೇಕಿಂಗ್ ನ್ಯೂಸ್
26-10-21 04:44 pm Mangalore Reporter ಕರಾವಳಿ
ಮಂಗಳೂರು, ಅ.26: ಭಾರೀ ಗಾತ್ರದ ವೇಲ್ ಶಾರ್ಕ್ ಮೀನೊಂದು ಬಲೆಗೆ ಬಿದ್ದಿದ್ದು, ಅದನ್ನು ಮೀನುಗಾರರು ಮರಳಿ ಸುರಕ್ಷಿತವಾಗಿ ಸಮುದ್ರಕ್ಕೆ ಬಿಟ್ಟಿದ್ದಾರೆ. ಮಂಗಳೂರಿನಿಂದ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಎನ್ನುವ ಬೋಟಿನಲ್ಲಿ 1500 ಕೇಜಿ ತೂಕದ ಮೀನು ಬಲೆಗೆ ಬಿದ್ದಿತ್ತು.

ವೇಲ್ ಶಾರ್ಕ್ ಮೀನುಗಳನ್ನು ಹಿಡಿಯುವುದು ನಿಷೇಧವಿದ್ದು, ಅಕಸ್ಮಾತ್ತಾಗಿ ಬಲೆಗೆ ಭಾರೀ ಗಾತ್ರದ ಮೀನು ಬಿದ್ದಿತ್ತು. ಆನಂತರ, ಮೀನನ್ನು ಬೋಟಿಗೆ ಎಳೆದು ಅದರಲ್ಲಿ ಹಿಡಿದಿದ್ದ ಬಲೆಗಳನ್ನು ಕಟ್ ಮಾಡಿ, ಮತ್ತೆ ಸಮುದ್ರಕ್ಕೆ ಬಿಡಲಾಗಿದೆ. ಎರಡು ಬೋಟ್ ಗಳ ಮೂಲಕ ಮೀನನ್ನು ಮರಳಿ ಸಮುದ್ರಕ್ಕೆ ಬಿಡುವ ಕಾರ್ಯಾಚರಣೆ ನಡೆಸಲಾಯಿತು.

ಮಂಗಳೂರಿನಿಂದ 50 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯೆ ಎರಡು ಬೋಟ್ ಗಳನ್ನು ಅಕ್ಕಪಕ್ಕ ನಿಲ್ಲಿಸಿ, ಯಶಸ್ವಿಯಾಗಿ ಮೀನನ್ನು ಮರಳಿ ಸಮುದ್ರಕ್ಕೆ ಬಿಡಲಾಗಿದೆ. ಒಂದು ಬೋಟಿನಲ್ಲಿ ಕ್ರೇನ್ ನಿಲ್ಲಿಸಿ, ಅದನ್ನು ಹೊರಕ್ಕೆ ಎಳೆದು ಹಾಕುವ ದೃಶ್ಯವನ್ನು ಮೊಬೈಲಿನಲ್ಲಿ ಸೆರೆಹಿಡಿದಿದ್ದು, ಅದೀಗ ವೈರಲ್ ಆಗಿದೆ.

ಶಾರ್ಕ್ ಮತ್ತು ವೇಲ್ ನಲ್ಲಿ ವಿವಿಧ ರೀತಿಯ ಪ್ರಭೇದಗಳಿದ್ದು, ಆ ಪೈಕಿ ವೇಲ್ ಶಾರ್ಕ್ ಅನ್ನುವುದು ಕೂಡ ಒಂದು. ಈ ರೀತಿಯ ಮೀನುಗಳು ಬೃಹತ್ ಗಾತ್ರವನ್ನು ಹೊಂದಿರುತ್ತವೆ. ಈ ಮೀನುಗಳ ಸಂತತಿ ಕಡಿಮೆಯಾಗುತ್ತಿರುವುದರಿಂದ ಇದನ್ನು ಹಿಡಿಯುವುದು, ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮೀನುಗಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.
A huge fish got caught in a fishnet that was spread out by the fishermen in the Arabian Sea. The video of the fish has become viral on social media sites. This fish was caught by the fishermen of a boat titled Sagar. This boat had left for deep sea fishing from the fishing port here.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm