ಬ್ರೇಕಿಂಗ್ ನ್ಯೂಸ್
26-10-21 10:06 pm Mangaluru Correspondent ಕರಾವಳಿ
ಮಂಗಳೂರು, ಅ.26: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ತುಂಬೆ ರೇಚಕ ಸ್ಥಾವರದ ಜಾಕ್ ವೆಲ್ ನಲ್ಲಿ ತುರ್ತು ಕಾಮಗಾರಿ ಇರುವುದರಿಂದ ಅ.28ರಿಂದ ಎರಡು ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ.
18 ಎಂಜಿಡಿ ಮತ್ತು 81.7 ಎಂಎಲ್ ಡಿ ರೇಚಕ ಸ್ಥಾವರದ ಜಾಕ್ ವೆಲ್ ನಲ್ಲಿ ಸಮಸ್ಯೆ ಉಂಟಾಗಿದ್ದು, ಅ.28ರ ಬೆಳಗ್ಗೆ 6ರಿಂದ ಅ.30ರ ಬೆಳಗ್ಗೆ 6 ಗಂಟೆಯ ವರೆಗೆ ಮೂರು ದಿನಗಳ ಕಾಲ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ಪೂರೈಕೆ ಸ್ಥಗಿತವಾಗಲಿದೆ.
ಸಾರ್ವಜನಿಕರು ಸಹಕರಿಸಬೇಕೆಂದು ಮಹಾನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.
Mangalore Thumbe vented dam repairs city to have no water for three days from October 28.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm