ಬ್ರೇಕಿಂಗ್ ನ್ಯೂಸ್
27-10-21 05:23 pm Mangaluru Correspondent ಕರಾವಳಿ
ಉಳ್ಳಾಲ, ಅ.27: ತೊಕ್ಕೊಟ್ಟು ಫ್ಲೈ ಓವರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಸ್ತೆಗೆಸೆಯಲ್ಪಟ್ಟ ಬುಲೆಟ್ ಸವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ.
ಕುಂಪಲ ಸರಳಾಯ ಕಾಲನಿ ನಿವಾಸಿ ಸುಬ್ರಹ್ಮಣ್ಯ ರಾವ್ ಸಿಂಧ್ಯ(45) ಮೃತ ದುರ್ದೈವಿ. ಇಂದು ಸಂಜೆ ಸುಬ್ರಹ್ಮಣ್ಯ ಅವರು ಮಂಗಳೂರಿನಿಂದ ಕುಂಪಲ ಕಡೆಗೆ ತೊಕ್ಕೊಟ್ಟು ಮೇಲ್ಸೇತುವೆ ಮೇಲಿಂದ ಬುಲೆಟಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೇಲ್ಸೇತುವೆಯಿಂದ 20 ಅಡಿ ಆಳದ ಸರ್ವಿಸ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಲೆಗೆ ಗಂಭೀರ ಗಾಯಗೊಂಡ ಸುಬ್ರಹ್ಮಣ್ಯ ಅವರು ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಅಸುನೀಗಿದ್ದಾರೆ. ಫ್ಲೈ ಓವರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿರುವುದಾಗಿ ಶಂಕಿಸಲಾಗಿದೆ.







ಆಸ್ಪತ್ರೆಗೆ ಬಂದ ಸುಬ್ರಹ್ಮಣ್ಯ ಅವರ ತಾಯಿ, ಪತ್ನಿ, ಮಗಳು ಮೃತದೇಹದ ಮುಂದೆ ರೋದಿಸುತ್ತಿರುವ ದೃಶ್ಯ ಎಲ್ಲರ ಮನಕಲಕುವಂತಿತ್ತು.
ಸುಬ್ರಹ್ಮಣ್ಯ ಈ ಮೊದಲು ದುಬೈಯಲ್ಲಿದ್ದು ಊರಿಗೆ ಮರಳಿದ ನಂತರ ಮಂಗಳೂರಲ್ಲಿ ಸಿವಿಲ್ ಕನ್ಸಟ್ರಕ್ಷನ್ ಕೆಲಸ ಮಾಡುತ್ತಿದ್ದರು. ಸುಬ್ರಹ್ಮಣ್ಯ ಅವರು ಯುವ ಮರಾಠ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.
Mangalore Bullet Bike Accident at Thokkottu flyover bridge, Man thrown from bridge dies on Spot. The deceased has been identified as Subramanya Rao (45) resident of Kumpala.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm