ಬ್ರೇಕಿಂಗ್ ನ್ಯೂಸ್
27-10-21 05:23 pm Mangaluru Correspondent ಕರಾವಳಿ
ಉಳ್ಳಾಲ, ಅ.27: ತೊಕ್ಕೊಟ್ಟು ಫ್ಲೈ ಓವರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಸ್ತೆಗೆಸೆಯಲ್ಪಟ್ಟ ಬುಲೆಟ್ ಸವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ.
ಕುಂಪಲ ಸರಳಾಯ ಕಾಲನಿ ನಿವಾಸಿ ಸುಬ್ರಹ್ಮಣ್ಯ ರಾವ್ ಸಿಂಧ್ಯ(45) ಮೃತ ದುರ್ದೈವಿ. ಇಂದು ಸಂಜೆ ಸುಬ್ರಹ್ಮಣ್ಯ ಅವರು ಮಂಗಳೂರಿನಿಂದ ಕುಂಪಲ ಕಡೆಗೆ ತೊಕ್ಕೊಟ್ಟು ಮೇಲ್ಸೇತುವೆ ಮೇಲಿಂದ ಬುಲೆಟಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೇಲ್ಸೇತುವೆಯಿಂದ 20 ಅಡಿ ಆಳದ ಸರ್ವಿಸ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಲೆಗೆ ಗಂಭೀರ ಗಾಯಗೊಂಡ ಸುಬ್ರಹ್ಮಣ್ಯ ಅವರು ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಅಸುನೀಗಿದ್ದಾರೆ. ಫ್ಲೈ ಓವರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿರುವುದಾಗಿ ಶಂಕಿಸಲಾಗಿದೆ.







ಆಸ್ಪತ್ರೆಗೆ ಬಂದ ಸುಬ್ರಹ್ಮಣ್ಯ ಅವರ ತಾಯಿ, ಪತ್ನಿ, ಮಗಳು ಮೃತದೇಹದ ಮುಂದೆ ರೋದಿಸುತ್ತಿರುವ ದೃಶ್ಯ ಎಲ್ಲರ ಮನಕಲಕುವಂತಿತ್ತು.
ಸುಬ್ರಹ್ಮಣ್ಯ ಈ ಮೊದಲು ದುಬೈಯಲ್ಲಿದ್ದು ಊರಿಗೆ ಮರಳಿದ ನಂತರ ಮಂಗಳೂರಲ್ಲಿ ಸಿವಿಲ್ ಕನ್ಸಟ್ರಕ್ಷನ್ ಕೆಲಸ ಮಾಡುತ್ತಿದ್ದರು. ಸುಬ್ರಹ್ಮಣ್ಯ ಅವರು ಯುವ ಮರಾಠ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.
Mangalore Bullet Bike Accident at Thokkottu flyover bridge, Man thrown from bridge dies on Spot. The deceased has been identified as Subramanya Rao (45) resident of Kumpala.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm