ಬ್ರೇಕಿಂಗ್ ನ್ಯೂಸ್
31-10-21 11:08 pm Mangaluru correspondent ಕರಾವಳಿ
ಕೊಣಾಜೆ, ಅ.31: ಸಿಡಿಲು ಬರುತ್ತಿದ್ದಾಗ ಗದ್ದೆಯಿಂದ ಹಸುವನ್ನು ಕೊಟ್ಟಿಗೆಗೆ ಕರೆದೊಯ್ಯುತ್ತಿರುವ ವೇಳೆ ವ್ಯಕ್ತಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಹರೇಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿಯನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹಿಮಾನ್ (33) ಎಂದು ಗುರುತಿಸಲಾಗಿದೆ. ಹರೇಕಳ ಕೊಣಾಜೆ ವ್ಯಾಪ್ತಿಯಲ್ಲಿ ಭಾನುವಾರ ಸಂಜೆಯಿಂದ ಸಿಡಿಲು ಮಿಂಚು ಆರಂಭಗೊಂಡಿತ್ತು. ಈ ಸಂದರ್ಭದಲ್ಲಿ ಸುಮಾರು 6.30 ರ ವೇಳೆಗೆ ಗದ್ದೆಯಲ್ಲಿ ಕಟ್ಟಿದ್ದ ದನವನ್ನು ಬಿಡಿಸಿಕೊಂಡು ಮನೆಯತ್ತ ಬರುವ ವೇಳೆ ರಹಿಮಾನ್ ಮೇಲೆ ಸಿಡಿಲು ಬಡಿದಿದೆ. ಸ್ಥಳದಲ್ಲೇ ಕುಸಿದು ಬಿದ್ದ ರಹಿಮಾನ್ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತ ರಹಿಮಾನ್ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.


ಘಟನಾ ಸ್ಥಳಕ್ಕೆ ಶಾಸಕ ಯು.ಟಿ.ಖಾದರ್, ರೆವಿನ್ಯೂ ಇನ್ಸ್ಪೆಕ್ಟರ್ ಪ್ರಸಾದ್, ಹರೇಕಳ ಗ್ರಾಮ ಪಂಚಾಯತ್ ಅಧ್ಯಕ್ಷ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Man dies after lightening struck at Harekala. The deceased has been identified as Abdul Rahiman (33).
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm