ಬ್ರೇಕಿಂಗ್ ನ್ಯೂಸ್
31-10-21 11:08 pm Mangaluru correspondent ಕರಾವಳಿ
ಕೊಣಾಜೆ, ಅ.31: ಸಿಡಿಲು ಬರುತ್ತಿದ್ದಾಗ ಗದ್ದೆಯಿಂದ ಹಸುವನ್ನು ಕೊಟ್ಟಿಗೆಗೆ ಕರೆದೊಯ್ಯುತ್ತಿರುವ ವೇಳೆ ವ್ಯಕ್ತಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಹರೇಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿಯನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹಿಮಾನ್ (33) ಎಂದು ಗುರುತಿಸಲಾಗಿದೆ. ಹರೇಕಳ ಕೊಣಾಜೆ ವ್ಯಾಪ್ತಿಯಲ್ಲಿ ಭಾನುವಾರ ಸಂಜೆಯಿಂದ ಸಿಡಿಲು ಮಿಂಚು ಆರಂಭಗೊಂಡಿತ್ತು. ಈ ಸಂದರ್ಭದಲ್ಲಿ ಸುಮಾರು 6.30 ರ ವೇಳೆಗೆ ಗದ್ದೆಯಲ್ಲಿ ಕಟ್ಟಿದ್ದ ದನವನ್ನು ಬಿಡಿಸಿಕೊಂಡು ಮನೆಯತ್ತ ಬರುವ ವೇಳೆ ರಹಿಮಾನ್ ಮೇಲೆ ಸಿಡಿಲು ಬಡಿದಿದೆ. ಸ್ಥಳದಲ್ಲೇ ಕುಸಿದು ಬಿದ್ದ ರಹಿಮಾನ್ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತ ರಹಿಮಾನ್ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.


ಘಟನಾ ಸ್ಥಳಕ್ಕೆ ಶಾಸಕ ಯು.ಟಿ.ಖಾದರ್, ರೆವಿನ್ಯೂ ಇನ್ಸ್ಪೆಕ್ಟರ್ ಪ್ರಸಾದ್, ಹರೇಕಳ ಗ್ರಾಮ ಪಂಚಾಯತ್ ಅಧ್ಯಕ್ಷ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Man dies after lightening struck at Harekala. The deceased has been identified as Abdul Rahiman (33).
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm