ಬ್ರೇಕಿಂಗ್ ನ್ಯೂಸ್
31-10-21 11:08 pm Mangaluru correspondent ಕರಾವಳಿ
ಕೊಣಾಜೆ, ಅ.31: ಸಿಡಿಲು ಬರುತ್ತಿದ್ದಾಗ ಗದ್ದೆಯಿಂದ ಹಸುವನ್ನು ಕೊಟ್ಟಿಗೆಗೆ ಕರೆದೊಯ್ಯುತ್ತಿರುವ ವೇಳೆ ವ್ಯಕ್ತಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಹರೇಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿಯನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹಿಮಾನ್ (33) ಎಂದು ಗುರುತಿಸಲಾಗಿದೆ. ಹರೇಕಳ ಕೊಣಾಜೆ ವ್ಯಾಪ್ತಿಯಲ್ಲಿ ಭಾನುವಾರ ಸಂಜೆಯಿಂದ ಸಿಡಿಲು ಮಿಂಚು ಆರಂಭಗೊಂಡಿತ್ತು. ಈ ಸಂದರ್ಭದಲ್ಲಿ ಸುಮಾರು 6.30 ರ ವೇಳೆಗೆ ಗದ್ದೆಯಲ್ಲಿ ಕಟ್ಟಿದ್ದ ದನವನ್ನು ಬಿಡಿಸಿಕೊಂಡು ಮನೆಯತ್ತ ಬರುವ ವೇಳೆ ರಹಿಮಾನ್ ಮೇಲೆ ಸಿಡಿಲು ಬಡಿದಿದೆ. ಸ್ಥಳದಲ್ಲೇ ಕುಸಿದು ಬಿದ್ದ ರಹಿಮಾನ್ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತ ರಹಿಮಾನ್ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.


ಘಟನಾ ಸ್ಥಳಕ್ಕೆ ಶಾಸಕ ಯು.ಟಿ.ಖಾದರ್, ರೆವಿನ್ಯೂ ಇನ್ಸ್ಪೆಕ್ಟರ್ ಪ್ರಸಾದ್, ಹರೇಕಳ ಗ್ರಾಮ ಪಂಚಾಯತ್ ಅಧ್ಯಕ್ಷ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Man dies after lightening struck at Harekala. The deceased has been identified as Abdul Rahiman (33).
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm