ಬ್ರೇಕಿಂಗ್ ನ್ಯೂಸ್
31-10-21 11:08 pm Mangaluru correspondent ಕರಾವಳಿ
ಕೊಣಾಜೆ, ಅ.31: ಸಿಡಿಲು ಬರುತ್ತಿದ್ದಾಗ ಗದ್ದೆಯಿಂದ ಹಸುವನ್ನು ಕೊಟ್ಟಿಗೆಗೆ ಕರೆದೊಯ್ಯುತ್ತಿರುವ ವೇಳೆ ವ್ಯಕ್ತಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಹರೇಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿಯನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹಿಮಾನ್ (33) ಎಂದು ಗುರುತಿಸಲಾಗಿದೆ. ಹರೇಕಳ ಕೊಣಾಜೆ ವ್ಯಾಪ್ತಿಯಲ್ಲಿ ಭಾನುವಾರ ಸಂಜೆಯಿಂದ ಸಿಡಿಲು ಮಿಂಚು ಆರಂಭಗೊಂಡಿತ್ತು. ಈ ಸಂದರ್ಭದಲ್ಲಿ ಸುಮಾರು 6.30 ರ ವೇಳೆಗೆ ಗದ್ದೆಯಲ್ಲಿ ಕಟ್ಟಿದ್ದ ದನವನ್ನು ಬಿಡಿಸಿಕೊಂಡು ಮನೆಯತ್ತ ಬರುವ ವೇಳೆ ರಹಿಮಾನ್ ಮೇಲೆ ಸಿಡಿಲು ಬಡಿದಿದೆ. ಸ್ಥಳದಲ್ಲೇ ಕುಸಿದು ಬಿದ್ದ ರಹಿಮಾನ್ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತ ರಹಿಮಾನ್ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.


ಘಟನಾ ಸ್ಥಳಕ್ಕೆ ಶಾಸಕ ಯು.ಟಿ.ಖಾದರ್, ರೆವಿನ್ಯೂ ಇನ್ಸ್ಪೆಕ್ಟರ್ ಪ್ರಸಾದ್, ಹರೇಕಳ ಗ್ರಾಮ ಪಂಚಾಯತ್ ಅಧ್ಯಕ್ಷ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Man dies after lightening struck at Harekala. The deceased has been identified as Abdul Rahiman (33).
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm