ಬ್ರೇಕಿಂಗ್ ನ್ಯೂಸ್
03-11-21 03:16 pm Mangaluru Correspondent ಕರಾವಳಿ
ಬಂಟ್ವಾಳ, ನ.2: ಪ್ರಾಕೃತಿಕ ಸೌಂದರ್ಯವೇ ಮೈವೆತ್ತಿ ನಿಂತಿರುವ ಕಾರಿಂಜೇಶ್ವರ ದೇವಸ್ಥಾನ ಮತ್ತು ಪರಿಸರದಲ್ಲಿ ಅಲ್ಲಿನ ಪಾವಿತ್ರ್ಯ ಲೆಕ್ಕಿಸದೆ ಕಿಡಿಗೇಡಿ ಯುವಕರು ಚಪ್ಪಲಿ, ಶೂ ಧರಿಸಿಕೊಂಡು ದೇವಸ್ಥಾನದ ಒಳಗಡೆ ನಡೆದಾಡಿರುವ ಬಗ್ಗೆ ವಿಡಿಯೋ ವೈರಲ್ ಆಗಿದ್ದು ಹಿಂದು ಸಂಘಟನೆಗಳು ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿವೆ.
ಮುಸ್ಲಿಂ ಯುವಕರು ಟಿಕ್ ಟಾಕ್ ರೀತಿ ದೇವಸ್ಥಾನ ಪರಿಸರದ ವಿಹಂಗಮ ಚಿತ್ರಣವನ್ನು ಚಿತ್ರೀಕರಿಸಿದ್ದು ಅದನ್ನು ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಯುವಕರು ಅಲ್ಲಿನ ಕೆರೆ, ದೇವಸ್ಥಾನದ ಬೆಟ್ಟ, ಒಳಾಂಗಣದಲ್ಲಿ ಅಡ್ಡಾಡಿರುವ ಚಿತ್ರಣ ಅದರಲ್ಲಿದ್ದು ವಿಡಿಯೋ ವೈರಲ್ ಆಗಿದೆ.

ದೇವಸ್ಥಾನ ಒಳಗಡೆ ಅಪವಿತ್ರ ಆಗುವ ರೀತಿ ವರ್ತಿಸಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಮೂರು ದಿನಗಳಲ್ಲಿ ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ ಪ್ರತಿಭಟನೆ ನಡೆಸಲಿದ್ದು ಮುಂದಿನ ಪರಿಣಾಮಗಳಿಗೆ ನಾವು ಹೊಣೆಯಲ್ಲ ಎಂದು ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
Youths of Inter religion shoot videos wearing shoes inside the karinjeshwara temple and post them on social media, Hindu organizations demand the arrest of youths within three days after the video goes viral on social media.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm