ಬ್ರೇಕಿಂಗ್ ನ್ಯೂಸ್
03-11-21 03:16 pm Mangaluru Correspondent ಕರಾವಳಿ
ಬಂಟ್ವಾಳ, ನ.2: ಪ್ರಾಕೃತಿಕ ಸೌಂದರ್ಯವೇ ಮೈವೆತ್ತಿ ನಿಂತಿರುವ ಕಾರಿಂಜೇಶ್ವರ ದೇವಸ್ಥಾನ ಮತ್ತು ಪರಿಸರದಲ್ಲಿ ಅಲ್ಲಿನ ಪಾವಿತ್ರ್ಯ ಲೆಕ್ಕಿಸದೆ ಕಿಡಿಗೇಡಿ ಯುವಕರು ಚಪ್ಪಲಿ, ಶೂ ಧರಿಸಿಕೊಂಡು ದೇವಸ್ಥಾನದ ಒಳಗಡೆ ನಡೆದಾಡಿರುವ ಬಗ್ಗೆ ವಿಡಿಯೋ ವೈರಲ್ ಆಗಿದ್ದು ಹಿಂದು ಸಂಘಟನೆಗಳು ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿವೆ.
ಮುಸ್ಲಿಂ ಯುವಕರು ಟಿಕ್ ಟಾಕ್ ರೀತಿ ದೇವಸ್ಥಾನ ಪರಿಸರದ ವಿಹಂಗಮ ಚಿತ್ರಣವನ್ನು ಚಿತ್ರೀಕರಿಸಿದ್ದು ಅದನ್ನು ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಯುವಕರು ಅಲ್ಲಿನ ಕೆರೆ, ದೇವಸ್ಥಾನದ ಬೆಟ್ಟ, ಒಳಾಂಗಣದಲ್ಲಿ ಅಡ್ಡಾಡಿರುವ ಚಿತ್ರಣ ಅದರಲ್ಲಿದ್ದು ವಿಡಿಯೋ ವೈರಲ್ ಆಗಿದೆ.

ದೇವಸ್ಥಾನ ಒಳಗಡೆ ಅಪವಿತ್ರ ಆಗುವ ರೀತಿ ವರ್ತಿಸಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಮೂರು ದಿನಗಳಲ್ಲಿ ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ ಪ್ರತಿಭಟನೆ ನಡೆಸಲಿದ್ದು ಮುಂದಿನ ಪರಿಣಾಮಗಳಿಗೆ ನಾವು ಹೊಣೆಯಲ್ಲ ಎಂದು ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
Youths of Inter religion shoot videos wearing shoes inside the karinjeshwara temple and post them on social media, Hindu organizations demand the arrest of youths within three days after the video goes viral on social media.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm