ಬ್ರೇಕಿಂಗ್ ನ್ಯೂಸ್
03-11-21 05:52 pm Mangaluru Correspondent ಕರಾವಳಿ
ಮಂಗಳೂರು, ನ.3: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿ ಯುವತಿಯರ ವೀಡಿಯೋವನ್ನ ತನ್ನ ಮೊಬೈಲ್ನಲ್ಲಿ ಕ್ಲಿಕ್ಕಿಸಿದ ವಿಕೃತಕಾಮಿ ವ್ಯಕ್ತಿಗೆ ಪ್ರಯಾಣಿಕರೇ ಸೇರಿ ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.
ಮಡಿಕೇರಿ ಮೂಲದ ಮಹಮ್ಮದ್ ಯೂಸುಫ್ ಎಂಬಾತ ಧರ್ಮದೇಟು ತಿಂದ ಕಾಮುಕನೆಂದು ತಿಳಿದುಬಂದಿದೆ.
42 ರೂಟ್ ಸಂಖ್ಯೆಯ ಸಿಟಿ ಬಸ್ ಗಡಿಭಾಗ ತಲಪಾಡಿಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಯೂಸುಫ್ ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ್ದು ಬಸ್ಸಿನಲ್ಲಿ ಚಾಲಕನ ಹತ್ತಿರದ ಕ್ಯಾಬಿನ್ ಸೀಟಲ್ಲಿ ಕುಳಿತಿದ್ದ ಸಹೋದರಿಯರಿಬ್ಬರ ವೀಡಿಯೋವನ್ನ ತನ್ನ ಮೊಬೈಲ್ ಫೋನಲ್ಲಿ ಚಿತ್ರೀಕರಿಸಿದ್ದಾನೆ. ಇದನ್ನ ಬೇರೊಬ್ಬ ಪ್ರಯಾಣಿಕ ಗಮನಿಸಿದ್ದು ಸಹೋದರಿಯರ ಗಮನಕ್ಕೆ ತಂದಿದ್ದಾನೆ. ಕೂಡಲೇ ಬಸ್ ಪ್ರಯಾಣಿಕರು ಕಾಮುಕನನ್ನ ತರಾಟೆಗೆತ್ತಿಕೊಂಡಿದ್ದು ಜಪ್ಪಿನಮೊಗರು ಎಂಬಲ್ಲಿ ಇಳಿಸಿ ಬಿಸಿ ಬಿಸಿ ಕಜ್ಜಾಯ ನೀಡಿ ಉಪಚರಿಸಿದ್ದಾರೆ.

ಪ್ರಯಾಣಿಕರ ಧರ್ಮದೇಟು ತಿಂದ ವಿಕೃತಕಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mangalore Man thrashed for shooting video of girls in on Mobile in the moving bus. The incident took place on route 42 bus coming from Talapady to Mangalore City. The Public thrashed him and handed him over to Kankandy Police. Madikeri resident Mohammad Yusif has been taken to police custody.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm