ಬ್ರೇಕಿಂಗ್ ನ್ಯೂಸ್
03-11-21 05:52 pm Mangaluru Correspondent ಕರಾವಳಿ
ಮಂಗಳೂರು, ನ.3: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿ ಯುವತಿಯರ ವೀಡಿಯೋವನ್ನ ತನ್ನ ಮೊಬೈಲ್ನಲ್ಲಿ ಕ್ಲಿಕ್ಕಿಸಿದ ವಿಕೃತಕಾಮಿ ವ್ಯಕ್ತಿಗೆ ಪ್ರಯಾಣಿಕರೇ ಸೇರಿ ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.
ಮಡಿಕೇರಿ ಮೂಲದ ಮಹಮ್ಮದ್ ಯೂಸುಫ್ ಎಂಬಾತ ಧರ್ಮದೇಟು ತಿಂದ ಕಾಮುಕನೆಂದು ತಿಳಿದುಬಂದಿದೆ.
42 ರೂಟ್ ಸಂಖ್ಯೆಯ ಸಿಟಿ ಬಸ್ ಗಡಿಭಾಗ ತಲಪಾಡಿಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಯೂಸುಫ್ ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ್ದು ಬಸ್ಸಿನಲ್ಲಿ ಚಾಲಕನ ಹತ್ತಿರದ ಕ್ಯಾಬಿನ್ ಸೀಟಲ್ಲಿ ಕುಳಿತಿದ್ದ ಸಹೋದರಿಯರಿಬ್ಬರ ವೀಡಿಯೋವನ್ನ ತನ್ನ ಮೊಬೈಲ್ ಫೋನಲ್ಲಿ ಚಿತ್ರೀಕರಿಸಿದ್ದಾನೆ. ಇದನ್ನ ಬೇರೊಬ್ಬ ಪ್ರಯಾಣಿಕ ಗಮನಿಸಿದ್ದು ಸಹೋದರಿಯರ ಗಮನಕ್ಕೆ ತಂದಿದ್ದಾನೆ. ಕೂಡಲೇ ಬಸ್ ಪ್ರಯಾಣಿಕರು ಕಾಮುಕನನ್ನ ತರಾಟೆಗೆತ್ತಿಕೊಂಡಿದ್ದು ಜಪ್ಪಿನಮೊಗರು ಎಂಬಲ್ಲಿ ಇಳಿಸಿ ಬಿಸಿ ಬಿಸಿ ಕಜ್ಜಾಯ ನೀಡಿ ಉಪಚರಿಸಿದ್ದಾರೆ.
ಪ್ರಯಾಣಿಕರ ಧರ್ಮದೇಟು ತಿಂದ ವಿಕೃತಕಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mangalore Man thrashed for shooting video of girls in on Mobile in the moving bus. The incident took place on route 42 bus coming from Talapady to Mangalore City. The Public thrashed him and handed him over to Kankandy Police. Madikeri resident Mohammad Yusif has been taken to police custody.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm