ಬ್ರೇಕಿಂಗ್ ನ್ಯೂಸ್
03-11-21 05:52 pm Mangaluru Correspondent ಕರಾವಳಿ
ಮಂಗಳೂರು, ನ.3: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿ ಯುವತಿಯರ ವೀಡಿಯೋವನ್ನ ತನ್ನ ಮೊಬೈಲ್ನಲ್ಲಿ ಕ್ಲಿಕ್ಕಿಸಿದ ವಿಕೃತಕಾಮಿ ವ್ಯಕ್ತಿಗೆ ಪ್ರಯಾಣಿಕರೇ ಸೇರಿ ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.
ಮಡಿಕೇರಿ ಮೂಲದ ಮಹಮ್ಮದ್ ಯೂಸುಫ್ ಎಂಬಾತ ಧರ್ಮದೇಟು ತಿಂದ ಕಾಮುಕನೆಂದು ತಿಳಿದುಬಂದಿದೆ.
42 ರೂಟ್ ಸಂಖ್ಯೆಯ ಸಿಟಿ ಬಸ್ ಗಡಿಭಾಗ ತಲಪಾಡಿಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಯೂಸುಫ್ ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ್ದು ಬಸ್ಸಿನಲ್ಲಿ ಚಾಲಕನ ಹತ್ತಿರದ ಕ್ಯಾಬಿನ್ ಸೀಟಲ್ಲಿ ಕುಳಿತಿದ್ದ ಸಹೋದರಿಯರಿಬ್ಬರ ವೀಡಿಯೋವನ್ನ ತನ್ನ ಮೊಬೈಲ್ ಫೋನಲ್ಲಿ ಚಿತ್ರೀಕರಿಸಿದ್ದಾನೆ. ಇದನ್ನ ಬೇರೊಬ್ಬ ಪ್ರಯಾಣಿಕ ಗಮನಿಸಿದ್ದು ಸಹೋದರಿಯರ ಗಮನಕ್ಕೆ ತಂದಿದ್ದಾನೆ. ಕೂಡಲೇ ಬಸ್ ಪ್ರಯಾಣಿಕರು ಕಾಮುಕನನ್ನ ತರಾಟೆಗೆತ್ತಿಕೊಂಡಿದ್ದು ಜಪ್ಪಿನಮೊಗರು ಎಂಬಲ್ಲಿ ಇಳಿಸಿ ಬಿಸಿ ಬಿಸಿ ಕಜ್ಜಾಯ ನೀಡಿ ಉಪಚರಿಸಿದ್ದಾರೆ.

ಪ್ರಯಾಣಿಕರ ಧರ್ಮದೇಟು ತಿಂದ ವಿಕೃತಕಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mangalore Man thrashed for shooting video of girls in on Mobile in the moving bus. The incident took place on route 42 bus coming from Talapady to Mangalore City. The Public thrashed him and handed him over to Kankandy Police. Madikeri resident Mohammad Yusif has been taken to police custody.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm