ಬ್ರೇಕಿಂಗ್ ನ್ಯೂಸ್
06-11-21 02:16 pm Mangaluru Correspondent ಕರಾವಳಿ
ಮಂಗಳೂರು, ನ.6: ಮೀನುಗಾರಿಕೆ ನಡೆಸುತ್ತಿದ್ದ ಬೋಟಿನ ಇಂಜಿನ್ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ಅಪಾಯಕ್ಕೀಡಾಗಿದ್ದ ಏಳು ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿದೆ. ಕಾರವಾರ ಲೈಟ್ ಹೌಸ್ನಿಂದ ಹತ್ತು ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ.
ಅಪಾಯದ ಬಗ್ಗೆ ಮಾಹಿತಿ ಪಡೆದ ನವ ಮಂಗಳೂರು ಬಂದರು ಬಳಿಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು ಘಟನಾ ಸ್ಥಳಕ್ಕೆ ತೆರಳಿ ಬೋಟ್ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿ ಅನಾಹುತವನ್ನು ತಪ್ಪಿಸಿದ್ದಾರೆ. ಕಾರವಾರದಿಂದ ಮೀನುಗಾರಿಕೆಗೆ ತೆರಳಿದ್ದ ವರದಾ ವಿನಾಯಕ ಮೀನುಗಾರಿಕಾ ಬೋಟ್ನಲ್ಲಿ ಏಕಾಏಕಿ ಶಾಟ್ ಸರ್ಕ್ಯೂಟ್ ಉಂಟಾಗಿದ್ದು, ಇದರಿಂದ ಇಡೀ ಬೋಟ್ಗೆ ಹತ್ತಿಕೊಂಡಿತ್ತು.
ಬೆಂಕಿ ಅವಘಡದ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಮಂಗಳೂರು ಕಚೇರಿಗೆ ರಾತ್ರಿ ಹತ್ತು ಗಂಟೆ ವೇಳೆಗೆ ಮಾಹಿತಿ ನೀಡಲಾಗಿತ್ತು. ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ ವರದಾ ವಿನಾಯಕ ಬೋಟ್ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದು ಬೆಂಕಿಯನ್ನು ನಂದಿಸಿದ್ದಾರೆ.
ಅಪಾಯಕ್ಕೀಡಾಗಿದ್ದ ಮೀನುಗಾರರು ಸುರಕ್ಷಿತರಾಗಿದ್ದು ಸೇಫ್ ಆಗಿ ಮರಳಿ ಕಾರವಾರ ಸೇರಿದ್ದಾರೆ. ಇದೇ ವೇಳೆ, ದುರಂತಕ್ಕೀಡಾದ ಬೋಟನ್ನೂ ಕೋಸ್ಟ್ ಗಾರ್ಡ್ ಪಡೆ ಸಮುದ್ರದಲ್ಲಿ ಎಳ್ಕೊಂಡು ಬಂದು ಕಾರವಾರ ತಲುಪಿಸಿದೆ.
he timely and swift action by the Indian Coast Guard had saved the lives of 7 fishermen in distress due to fire engulfed on a fishing boat IFB Varda Vinayaka-I (IND KA 02 MM 4495) due to a short circuit in the wheelhouse. The fishing boat was at a distance of 10 NM from Karwar lighthouse.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm