ಬ್ರೇಕಿಂಗ್ ನ್ಯೂಸ್
06-11-21 02:16 pm Mangaluru Correspondent ಕರಾವಳಿ
ಮಂಗಳೂರು, ನ.6: ಮೀನುಗಾರಿಕೆ ನಡೆಸುತ್ತಿದ್ದ ಬೋಟಿನ ಇಂಜಿನ್ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ಅಪಾಯಕ್ಕೀಡಾಗಿದ್ದ ಏಳು ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿದೆ. ಕಾರವಾರ ಲೈಟ್ ಹೌಸ್ನಿಂದ ಹತ್ತು ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ.
ಅಪಾಯದ ಬಗ್ಗೆ ಮಾಹಿತಿ ಪಡೆದ ನವ ಮಂಗಳೂರು ಬಂದರು ಬಳಿಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು ಘಟನಾ ಸ್ಥಳಕ್ಕೆ ತೆರಳಿ ಬೋಟ್ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿ ಅನಾಹುತವನ್ನು ತಪ್ಪಿಸಿದ್ದಾರೆ. ಕಾರವಾರದಿಂದ ಮೀನುಗಾರಿಕೆಗೆ ತೆರಳಿದ್ದ ವರದಾ ವಿನಾಯಕ ಮೀನುಗಾರಿಕಾ ಬೋಟ್ನಲ್ಲಿ ಏಕಾಏಕಿ ಶಾಟ್ ಸರ್ಕ್ಯೂಟ್ ಉಂಟಾಗಿದ್ದು, ಇದರಿಂದ ಇಡೀ ಬೋಟ್ಗೆ ಹತ್ತಿಕೊಂಡಿತ್ತು.
ಬೆಂಕಿ ಅವಘಡದ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಮಂಗಳೂರು ಕಚೇರಿಗೆ ರಾತ್ರಿ ಹತ್ತು ಗಂಟೆ ವೇಳೆಗೆ ಮಾಹಿತಿ ನೀಡಲಾಗಿತ್ತು. ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ ವರದಾ ವಿನಾಯಕ ಬೋಟ್ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದು ಬೆಂಕಿಯನ್ನು ನಂದಿಸಿದ್ದಾರೆ.
ಅಪಾಯಕ್ಕೀಡಾಗಿದ್ದ ಮೀನುಗಾರರು ಸುರಕ್ಷಿತರಾಗಿದ್ದು ಸೇಫ್ ಆಗಿ ಮರಳಿ ಕಾರವಾರ ಸೇರಿದ್ದಾರೆ. ಇದೇ ವೇಳೆ, ದುರಂತಕ್ಕೀಡಾದ ಬೋಟನ್ನೂ ಕೋಸ್ಟ್ ಗಾರ್ಡ್ ಪಡೆ ಸಮುದ್ರದಲ್ಲಿ ಎಳ್ಕೊಂಡು ಬಂದು ಕಾರವಾರ ತಲುಪಿಸಿದೆ.
he timely and swift action by the Indian Coast Guard had saved the lives of 7 fishermen in distress due to fire engulfed on a fishing boat IFB Varda Vinayaka-I (IND KA 02 MM 4495) due to a short circuit in the wheelhouse. The fishing boat was at a distance of 10 NM from Karwar lighthouse.
07-05-24 09:11 pm
HK News Desk
Lok Sabha Elections 2024, Uttar Karnataka Vot...
07-05-24 07:11 pm
Karnataka Bitcoin scam, Srikrishna Ramesh ali...
07-05-24 06:18 pm
Ramesh Jarkiholi, DK Shivakumar, Prajwal Reva...
07-05-24 12:43 pm
ಮಂಡ್ಯದಲ್ಲಿ ಭ್ರೂಣಹತ್ಯೆ ಪ್ರಕರಣ ಜೀವಂತ ! ಪಾಂಡವಪುರ...
07-05-24 11:27 am
07-05-24 08:38 pm
HK News Desk
Ram Mandir, Rahul Gandhi, Acharya Pramod Kris...
07-05-24 05:16 pm
Kasaragod Manjeshwar accident, Ambulance: ಮಂಜ...
07-05-24 03:26 pm
ಕನ್ಯಾಕುಮಾರಿ ; ವೇಮೂರ್ ಬೀಚ್ ನಲ್ಲಿ ಐವರು ಮೆಡಿಕಲ್...
06-05-24 09:31 pm
Pune boy dead, cricket: ಕ್ರಿಕೆಟ್ ಆಡುವಾಗ ಖಾಸಗ...
06-05-24 12:23 pm
07-05-24 02:34 pm
Mangalore Correspondent
Mangalore Crime News, suicide: ವೆನ್ಲಾಕ್ ಆಸ್ಪತ...
06-05-24 08:17 pm
Lok Sabha election, Prajwal Revanna: ಪ್ರಜ್ವಲ್...
06-05-24 04:54 pm
Prajwal Revanna sex, Congress Shalet Pinto Ma...
06-05-24 02:51 pm
Ksrtc Mangalore, crime: ಸೈಡ್ ಕೊಟ್ಟಿಲ್ಲ ಎಂಬ ಕಾ...
06-05-24 02:14 pm
07-05-24 02:57 pm
Bangalore Correspondent
Crime News: ಗಂಡನ ಕೈ - ಕಾಲು ಕಟ್ಟಿ ಸಿಗರೇಟ್ ನಿಂ...
07-05-24 12:53 pm
Crime News, Bangalore: ಕುಡಿದ ಮತ್ತಿನಲ್ಲಿ ತಾಯಿಯ...
07-05-24 12:14 pm
Karwar Dandeli baby killed by mother: ಗಂಡನ ಮೇ...
05-05-24 02:44 pm
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm