ಬ್ರೇಕಿಂಗ್ ನ್ಯೂಸ್
06-11-21 02:16 pm Mangaluru Correspondent ಕರಾವಳಿ
ಮಂಗಳೂರು, ನ.6: ಮೀನುಗಾರಿಕೆ ನಡೆಸುತ್ತಿದ್ದ ಬೋಟಿನ ಇಂಜಿನ್ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ಅಪಾಯಕ್ಕೀಡಾಗಿದ್ದ ಏಳು ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿದೆ. ಕಾರವಾರ ಲೈಟ್ ಹೌಸ್ನಿಂದ ಹತ್ತು ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ.
ಅಪಾಯದ ಬಗ್ಗೆ ಮಾಹಿತಿ ಪಡೆದ ನವ ಮಂಗಳೂರು ಬಂದರು ಬಳಿಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು ಘಟನಾ ಸ್ಥಳಕ್ಕೆ ತೆರಳಿ ಬೋಟ್ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿ ಅನಾಹುತವನ್ನು ತಪ್ಪಿಸಿದ್ದಾರೆ. ಕಾರವಾರದಿಂದ ಮೀನುಗಾರಿಕೆಗೆ ತೆರಳಿದ್ದ ವರದಾ ವಿನಾಯಕ ಮೀನುಗಾರಿಕಾ ಬೋಟ್ನಲ್ಲಿ ಏಕಾಏಕಿ ಶಾಟ್ ಸರ್ಕ್ಯೂಟ್ ಉಂಟಾಗಿದ್ದು, ಇದರಿಂದ ಇಡೀ ಬೋಟ್ಗೆ ಹತ್ತಿಕೊಂಡಿತ್ತು.
ಬೆಂಕಿ ಅವಘಡದ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಮಂಗಳೂರು ಕಚೇರಿಗೆ ರಾತ್ರಿ ಹತ್ತು ಗಂಟೆ ವೇಳೆಗೆ ಮಾಹಿತಿ ನೀಡಲಾಗಿತ್ತು. ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ ವರದಾ ವಿನಾಯಕ ಬೋಟ್ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದು ಬೆಂಕಿಯನ್ನು ನಂದಿಸಿದ್ದಾರೆ.
ಅಪಾಯಕ್ಕೀಡಾಗಿದ್ದ ಮೀನುಗಾರರು ಸುರಕ್ಷಿತರಾಗಿದ್ದು ಸೇಫ್ ಆಗಿ ಮರಳಿ ಕಾರವಾರ ಸೇರಿದ್ದಾರೆ. ಇದೇ ವೇಳೆ, ದುರಂತಕ್ಕೀಡಾದ ಬೋಟನ್ನೂ ಕೋಸ್ಟ್ ಗಾರ್ಡ್ ಪಡೆ ಸಮುದ್ರದಲ್ಲಿ ಎಳ್ಕೊಂಡು ಬಂದು ಕಾರವಾರ ತಲುಪಿಸಿದೆ.
he timely and swift action by the Indian Coast Guard had saved the lives of 7 fishermen in distress due to fire engulfed on a fishing boat IFB Varda Vinayaka-I (IND KA 02 MM 4495) due to a short circuit in the wheelhouse. The fishing boat was at a distance of 10 NM from Karwar lighthouse.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm