ಬ್ರೇಕಿಂಗ್ ನ್ಯೂಸ್
07-11-21 11:10 am Mangaluru Correspondent ಕರಾವಳಿ
ಉಳ್ಳಾಲ, ನ.7: ಫಾಸ್ಟ್ ಫುಡ್ ರೆಸ್ಟೋರೆಂಟಲ್ಲಿ ಸ್ನೇಹಿತನ ಜೊತೆ ಕಬಾಬ್ ಸವಿದು ರಸ್ತೆ ದಾಟುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಕೋಟೆಜಾರು ಬೀರಿ ಎಂಬಲ್ಲಿ ನಡೆದಿದೆ.
ಧಾರವಾಡ ಮೂಲದ ವಲಸೆ ಕಾರ್ಮಿಕ ಆನಂದ್ ಅಲಿಯಾಸ್ ಸಾಗರ್(28)ಮೃತ ಯುವಕ. ಮೃತ ಆನಂದ್ ಸಂಕೋಳಿಗೆಯ ಎ.ಕೆ ಟ್ರೇಡರ್ಸ್ ಎಂಬ ಸಿಮೆಂಟ್ ಅಂಗಡಿಯಲ್ಲಿ ಕೂಲಿ ಕಾರ್ಮಿಕನಾಗಿದ್ದು ಶನಿವಾರ ರಾತ್ರಿ ಸ್ನೇಹಿತನ ಜೊತೆ ಬೀರಿಯ ಹೆದ್ದಾರಿ ಬದಿಯಲ್ಲಿರುವ ಟಿಕ್ಕ ಪಾಯಿಂಟ್ ಎಂಬ ರೆಸ್ಟೋರಂಟಿಗೆ ತೆರಳಿ ಹಿಂತಿರುಗುತ್ತಿದ್ದ. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಆನಂದ್ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kotekar hit and run an accident youth hit by a speeding vehicle while crossing the road after having hi lunch at Tikka Point dies on spot. The deceased has been identified as Anand Sagar (28) resident of Dharwad.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm