ಬ್ರೇಕಿಂಗ್ ನ್ಯೂಸ್
10-11-21 03:10 pm Mangaluru correspondent ಕರಾವಳಿ
ಮಂಗಳೂರು, ನ.10: ದೇವರು ತುಂಬ ಕ್ರೂರಿಯಾಗಿಬಿಟ್ಟ. ಆ ಮಗುವನ್ನು ಕರುಣೆ ಇಲ್ಲದೆ ಒಯ್ದು ಬಿಟ್ಟೆ. 84 ವಯಸ್ಸಿನ ನನ್ನನಾದರೂ ದೇವರು ಕರೆಸಿಕೊಂಡು ಪುನೀತ್ ಅವರನ್ನು ಉಳಿಸಿಕೊಳ್ಳಬಾರದಿತ್ತೇ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಅಗಲಿದ ನಟ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪೂಜಾರಿ ತಮ್ಮ ಮನದಾಳ ಹೇಳಿಕೊಂಡು ಗದ್ಗದಿತರಾದರು.
ಪುನೀತ್ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿ ನುಡಿನಮನ ಸಲ್ಲಿಸಿದ ಜನಾರ್ದನ ಪೂಜಾರಿ ಅವರು, ಪುನೀತ್ ರಾಜ್ಕುಮಾರ್ ದೇಶದ ಮುತ್ತು. ದೇವರು ಏಕೆ ಇಷ್ಟು ಬೇಗ ಅವರನ್ನು ಕರೆಸಿಕೊಂಡರು ಎನ್ನುವುದು ತಿಳಿಯುತ್ತಿಲ್ಲ. ನಾವು ಅವರನ್ನು ಉಳಿಸಿಕೊಳ್ಳಲು ಬಹಳಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ದೇವರು ಕರುಣೆ ತೋರಲಿಲ್ಲ. ನಾವು ಮತ್ತೆ ಆ ಮುತ್ತನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ದುಃಖದಿಂದ ಹೇಳಿದರು.
ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರನ್ನು ಮತ್ತೆ ನಾವು ಕರೆತರಲು ಸಾಧ್ಯವಾಗದ ಲೋಕಕ್ಕೆ ಹೋಗಿದ್ದಾರೆ. 84 ವರ್ಷದ ನಾನಿದ್ದೆ. ನನ್ನನ್ನಾದರೂ ಕರೆದುಕೊಂಡು ಹೋಗಬಾರದಿತ್ತೇ? ಪರಮಾತ್ಮ ನೀನು ಹಾಗೆ ಮಾಡಬಾರದಿತ್ತು. ನೀನು ತಪ್ಪು ಮಾಡಿಬಿಟ್ಟೆ ಎಂದು ಭಾವುಕರಾಗಿ ಹೇಳಿದ್ದು ಸೇರಿದ್ದವರಲ್ಲಿ ಕಣ್ಣೀರು ತರಿಸಿತ್ತು.
Mangalore Janardhana Poojary Bursts out in tears says God to could take me Instead of Actor Puneeth.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm