ಬ್ರೇಕಿಂಗ್ ನ್ಯೂಸ್
10-11-21 03:10 pm Mangaluru correspondent ಕರಾವಳಿ
ಮಂಗಳೂರು, ನ.10: ದೇವರು ತುಂಬ ಕ್ರೂರಿಯಾಗಿಬಿಟ್ಟ. ಆ ಮಗುವನ್ನು ಕರುಣೆ ಇಲ್ಲದೆ ಒಯ್ದು ಬಿಟ್ಟೆ. 84 ವಯಸ್ಸಿನ ನನ್ನನಾದರೂ ದೇವರು ಕರೆಸಿಕೊಂಡು ಪುನೀತ್ ಅವರನ್ನು ಉಳಿಸಿಕೊಳ್ಳಬಾರದಿತ್ತೇ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಅಗಲಿದ ನಟ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪೂಜಾರಿ ತಮ್ಮ ಮನದಾಳ ಹೇಳಿಕೊಂಡು ಗದ್ಗದಿತರಾದರು.
ಪುನೀತ್ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿ ನುಡಿನಮನ ಸಲ್ಲಿಸಿದ ಜನಾರ್ದನ ಪೂಜಾರಿ ಅವರು, ಪುನೀತ್ ರಾಜ್ಕುಮಾರ್ ದೇಶದ ಮುತ್ತು. ದೇವರು ಏಕೆ ಇಷ್ಟು ಬೇಗ ಅವರನ್ನು ಕರೆಸಿಕೊಂಡರು ಎನ್ನುವುದು ತಿಳಿಯುತ್ತಿಲ್ಲ. ನಾವು ಅವರನ್ನು ಉಳಿಸಿಕೊಳ್ಳಲು ಬಹಳಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ದೇವರು ಕರುಣೆ ತೋರಲಿಲ್ಲ. ನಾವು ಮತ್ತೆ ಆ ಮುತ್ತನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ದುಃಖದಿಂದ ಹೇಳಿದರು.
ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರನ್ನು ಮತ್ತೆ ನಾವು ಕರೆತರಲು ಸಾಧ್ಯವಾಗದ ಲೋಕಕ್ಕೆ ಹೋಗಿದ್ದಾರೆ. 84 ವರ್ಷದ ನಾನಿದ್ದೆ. ನನ್ನನ್ನಾದರೂ ಕರೆದುಕೊಂಡು ಹೋಗಬಾರದಿತ್ತೇ? ಪರಮಾತ್ಮ ನೀನು ಹಾಗೆ ಮಾಡಬಾರದಿತ್ತು. ನೀನು ತಪ್ಪು ಮಾಡಿಬಿಟ್ಟೆ ಎಂದು ಭಾವುಕರಾಗಿ ಹೇಳಿದ್ದು ಸೇರಿದ್ದವರಲ್ಲಿ ಕಣ್ಣೀರು ತರಿಸಿತ್ತು.
Mangalore Janardhana Poojary Bursts out in tears says God to could take me Instead of Actor Puneeth.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 02:47 pm
HK News Staffer
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm