ಬ್ರೇಕಿಂಗ್ ನ್ಯೂಸ್
10-11-21 03:10 pm Mangaluru correspondent ಕರಾವಳಿ
ಮಂಗಳೂರು, ನ.10: ದೇವರು ತುಂಬ ಕ್ರೂರಿಯಾಗಿಬಿಟ್ಟ. ಆ ಮಗುವನ್ನು ಕರುಣೆ ಇಲ್ಲದೆ ಒಯ್ದು ಬಿಟ್ಟೆ. 84 ವಯಸ್ಸಿನ ನನ್ನನಾದರೂ ದೇವರು ಕರೆಸಿಕೊಂಡು ಪುನೀತ್ ಅವರನ್ನು ಉಳಿಸಿಕೊಳ್ಳಬಾರದಿತ್ತೇ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಅಗಲಿದ ನಟ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪೂಜಾರಿ ತಮ್ಮ ಮನದಾಳ ಹೇಳಿಕೊಂಡು ಗದ್ಗದಿತರಾದರು.
ಪುನೀತ್ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿ ನುಡಿನಮನ ಸಲ್ಲಿಸಿದ ಜನಾರ್ದನ ಪೂಜಾರಿ ಅವರು, ಪುನೀತ್ ರಾಜ್ಕುಮಾರ್ ದೇಶದ ಮುತ್ತು. ದೇವರು ಏಕೆ ಇಷ್ಟು ಬೇಗ ಅವರನ್ನು ಕರೆಸಿಕೊಂಡರು ಎನ್ನುವುದು ತಿಳಿಯುತ್ತಿಲ್ಲ. ನಾವು ಅವರನ್ನು ಉಳಿಸಿಕೊಳ್ಳಲು ಬಹಳಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ದೇವರು ಕರುಣೆ ತೋರಲಿಲ್ಲ. ನಾವು ಮತ್ತೆ ಆ ಮುತ್ತನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ದುಃಖದಿಂದ ಹೇಳಿದರು.
ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರನ್ನು ಮತ್ತೆ ನಾವು ಕರೆತರಲು ಸಾಧ್ಯವಾಗದ ಲೋಕಕ್ಕೆ ಹೋಗಿದ್ದಾರೆ. 84 ವರ್ಷದ ನಾನಿದ್ದೆ. ನನ್ನನ್ನಾದರೂ ಕರೆದುಕೊಂಡು ಹೋಗಬಾರದಿತ್ತೇ? ಪರಮಾತ್ಮ ನೀನು ಹಾಗೆ ಮಾಡಬಾರದಿತ್ತು. ನೀನು ತಪ್ಪು ಮಾಡಿಬಿಟ್ಟೆ ಎಂದು ಭಾವುಕರಾಗಿ ಹೇಳಿದ್ದು ಸೇರಿದ್ದವರಲ್ಲಿ ಕಣ್ಣೀರು ತರಿಸಿತ್ತು.
Mangalore Janardhana Poojary Bursts out in tears says God to could take me Instead of Actor Puneeth.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am