ಬ್ರೇಕಿಂಗ್ ನ್ಯೂಸ್
10-11-21 03:10 pm Mangaluru correspondent ಕರಾವಳಿ
ಮಂಗಳೂರು, ನ.10: ದೇವರು ತುಂಬ ಕ್ರೂರಿಯಾಗಿಬಿಟ್ಟ. ಆ ಮಗುವನ್ನು ಕರುಣೆ ಇಲ್ಲದೆ ಒಯ್ದು ಬಿಟ್ಟೆ. 84 ವಯಸ್ಸಿನ ನನ್ನನಾದರೂ ದೇವರು ಕರೆಸಿಕೊಂಡು ಪುನೀತ್ ಅವರನ್ನು ಉಳಿಸಿಕೊಳ್ಳಬಾರದಿತ್ತೇ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಅಗಲಿದ ನಟ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪೂಜಾರಿ ತಮ್ಮ ಮನದಾಳ ಹೇಳಿಕೊಂಡು ಗದ್ಗದಿತರಾದರು.
ಪುನೀತ್ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿ ನುಡಿನಮನ ಸಲ್ಲಿಸಿದ ಜನಾರ್ದನ ಪೂಜಾರಿ ಅವರು, ಪುನೀತ್ ರಾಜ್ಕುಮಾರ್ ದೇಶದ ಮುತ್ತು. ದೇವರು ಏಕೆ ಇಷ್ಟು ಬೇಗ ಅವರನ್ನು ಕರೆಸಿಕೊಂಡರು ಎನ್ನುವುದು ತಿಳಿಯುತ್ತಿಲ್ಲ. ನಾವು ಅವರನ್ನು ಉಳಿಸಿಕೊಳ್ಳಲು ಬಹಳಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ದೇವರು ಕರುಣೆ ತೋರಲಿಲ್ಲ. ನಾವು ಮತ್ತೆ ಆ ಮುತ್ತನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ದುಃಖದಿಂದ ಹೇಳಿದರು.
ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರನ್ನು ಮತ್ತೆ ನಾವು ಕರೆತರಲು ಸಾಧ್ಯವಾಗದ ಲೋಕಕ್ಕೆ ಹೋಗಿದ್ದಾರೆ. 84 ವರ್ಷದ ನಾನಿದ್ದೆ. ನನ್ನನ್ನಾದರೂ ಕರೆದುಕೊಂಡು ಹೋಗಬಾರದಿತ್ತೇ? ಪರಮಾತ್ಮ ನೀನು ಹಾಗೆ ಮಾಡಬಾರದಿತ್ತು. ನೀನು ತಪ್ಪು ಮಾಡಿಬಿಟ್ಟೆ ಎಂದು ಭಾವುಕರಾಗಿ ಹೇಳಿದ್ದು ಸೇರಿದ್ದವರಲ್ಲಿ ಕಣ್ಣೀರು ತರಿಸಿತ್ತು.
Mangalore Janardhana Poojary Bursts out in tears says God to could take me Instead of Actor Puneeth.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm